ಕಲಬುರಗಿ: ದಲಿತರ ಐಕ್ಯತೆಗೆ ಧಕ್ಕೆ ತರುವ ಹಾಗೂ ಏಕಪಕ್ಷಿಯವಾಗಿರುವ ನ್ಯಾ.ಸದಾಶಿವ ಅಯೋಗದ ವರದಿಯನ್ನು ತಿರಸ್ಕರಿಸಲು ಆಗ್ರಹಿಸಿ ಗೋರ ಸೇನಾ ಸಂಘಟನೆ ನೆತೃತ್ವದಲ್ಲಿ ಬೃಹತ ಪ್ರತಿಭಟನೆ ಕೈಗೊಂಡು ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಎಐಬಿಎಸ್ಎಸ್ ಅಧ್ಯಕ್ಷ ರಾಮಚಂದ್ರ ಜಾಧವ, ಗೋರ ಸೇನಾ ಸಂಘಟಯ ಜಿಲ್ಲಾಧ್ಯಕ್ಷ ರವಿ ಕಾರಭಾರಿ, ನಗರ ಅಧ್ಯಕ್ಷ ಶ್ರೀಧರ (ರಾಜು) ಚವ್ಹಾಣ, ವಿನೋದ ರಾಠೋಡ, ಬಿಬಿ ನಾಯಕ, ಲತಾ ರವಿರಾಠೋಡ, ಈಶ್ವರ ರಾಠೋಡ, ಡಾ.ಸಂತೋಷ ರಾಠೋಡ, ಗುರುರಾಜ ರಾಠೋಡ, ಉಮೇಶ ಚವ್ಹಾಣ, ಶಿವರಾಜ ರಾಠೋಡ, ಸೈನಿಕ ರಾಠೋಡ, ಶ್ರೀವಾಸ ನಾಯಕ, ಸುಭಾಷ ಜಾಧವ ಹಾಗೂ ಶರಣಸಿರಸಗಿ ತಾಂಡಾ ಸೇರಿದಂತೆ ಕಾರ್ಯಕರ್ತರು ಇದ್ದರು.
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…