ಬಿಸಿ ಬಿಸಿ ಸುದ್ದಿ

ಶ್ರೀ ಅಂಬಾಭವಾನಿ ಮಂದಿರದ ನೂತನ ರಾಜ ಗೋಪುರದ ಕಳಸಾರೋಹಣ

ಕಲಬುರಗಿ: ಹೀರಾಪೂರ ಗ್ರಾಮದಲ್ಲಿರುವ ಶ್ರೀ ಅಂಬಾಭವಾನಿ ಮಂದಿರದ ನೂತನ ರಾಜ ಗೋಪುರದ ಕಳಸಾರೋಹಣ ಕಾರ್ಯಕ್ರಮವನ್ನು ಉಜ್ವಯಿನಿ ಪೀಠದ ಶ್ರೀಮದ್ ಉಜ್ವಯಿನಿ ಸದ್ಧರ್ಮ ಸಿಂಹಾಸನಾದೀಶ್ವರ ಶ್ರೀ ೧೦೦೮ ಜಗದ್ಗುರು ಡಾ. ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ವಾದರು. ಹಾಗೂ ಶ್ರೀಶೈಲ ಪೀಠದ ಶ್ರೀಮದ್ ಗಿರಿರಾಜ ಸೂರ್ಯಸಿಂಹಾಸನಾದೀಶ್ವರ ಶ್ರೀ ೧೦೦೮ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ವಾದರು, ಇವರುಗಳ ಅಮೃತ ಹಸ್ತದಿಂದ ಉದ್ಘಾಟಿಸಿ ಕಳಸಾರೋಹಣ ನೆರವೇರಿಸಿದರು.

ಕಡಗಂಚಿ ಮಠದ ಶ್ರೀ ವೀರತಪಸ್ವಿ ಷ.ಬ್ರ ವೀರಭದ್ರ ಶಿವಾಚಾರ್ಯರು, ಡಾ. ಸಿದ್ಧರಾಮ ಶಿವಾಚಾರ್ಯರು, ಡಾ. ಗುರುಮೂರ್ತಿ ಶಿವಾಚಾರ್ಯರು, ಶ್ರೀ ಸಿದ್ಧರೇಣುಕಾ ಶಿವಾಚಾರ್ಯರು, ಪೂಜ್ಯ ಗುರುಸ್ವಾಮಿ, ಪೂಜ್ಯ ಶಾಂತಯ್ಯ ಪಠಪತಿ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ, ನೀಲಕಂಠರಾವ ಮೂಲಗೆ, ಗುಂಡೇರಾವ ಪದ್ಮಾಜಿ, ರಾಜಶೇಖರ ಎಳಮೆಲಿ, ಕುಪೆಂದ್ರ ಬಿರಾದಾರ, ಗಿರಿರಾಜ ಯಳಮೇಲಿ, ಪ್ರಕಾಶ ಮಾಲಿಪಾಟೀಲ, ನ್ಯಾಯವಾದಿ ಬಸವರಾಜ ಬಿರಾದಾರ, ಸಿದ್ರಾಮಪ್ಪ ಬಿರಾದಾರ, ಶಿಶರಣಪ್ಪ ಮಾಲಿಪಾಟೀಲ, ಶಿವುಕುಮಾರ ಪದ್ಮಾಜಿ ಹೀರಾಪುರ ಹಾಗೂ ಗ್ರಾಮಸ್ಥರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

30 mins ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

34 mins ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

2 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

3 hours ago