ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗ ರಾಜ್ಯ ಕಾರ್ಯದರ್ಶಿ ಭಂಡಾರೆಪ್ಪ ನಾಟೇಕಾರ್

0
11

ಸುರಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಂiiನ್ನಾಗಿ ನಗರದ ಕಾಂಗ್ರೆಸ್ ಮುಖಂಡ ಭಂಡಾರೆಪ್ಪ ನಾಟೇಕಾರ್ ಅವರನ್ನು ನೇಮಕಗೊಳಿಸಲಾಗಿದೆ.

ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ಅವರು ನೇಮಕಾತಿಗೊಳಿಸಿ ಆದೇಶ ಹೊರಡಿಸಿದ್ದು ಪಕ್ಷದ ಸಂಘಟನೆ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷದ ಸಬಲೀಕರಣ,ಸಂಘಟನೆ,ಬಲವರ್ಧನೆ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here