ಗಾಂಧೀಜಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

0
7

ಕಲಬುರಗಿ: ಮೋಹನ ರಾಜ  ಪದವಿ ವಾಣಿಜ್ಯ ಹಾಗೂ ಕಲಾ ಮತ್ತು ಸಮಾಜಕಾರ್ಯ ಅಧ್ಯಯನ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಮತ್ತು ಗಾಂಧೀಜಿ ಗಾಂಧೀಜಿ ಭಾವಚಿತ್ರಕ್ಕೆ ಪೂಜೆಯೊಂದಿಗೆ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹಗಲು ಸಂಸ್ಥೆಯ ಮುಖ್ಯಸ್ಥರಾದ ಡಾ. ರಾಜಶೇಖರ ಕಟ್ಟಿಮನಿಯವರು ಹಾಜರಿದ್ದರು ಮತ್ತೆ ಜೊತೆಗೆ ವಿದ್ಯಾರ್ಥಿಮಿತ್ರರು ಹಾಗೂ ಕಿರಿಯ ಕಾರ್ಯದರ್ಶಿಗಳಾದ ಮೋಹನ್ರಾಜ್ ಕಟ್ಟಿಮನಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here