ಕಲಬುರಗಿ: ದೇವದಾಸಿ ಮಹಿಳಾ ವೇದಿಕೆಯ ವತಿಯಿಂದ ದೇವದಾಸಿ ಪದ್ಧತಿ ನಿರ್ಮೂಲನೆ, ಬದುಕುವ ಹಕ್ಕು ರಕ್ಷಣೆ ಮತ್ತು ಸಾಮಾಜಿಕ ನ್ಯಾಯ ನೀಡುವ ಸಮಗ್ರ ಕಾಯ್ದೆಗೆ ಒತ್ತಾಯಿಸಿ ರಾಜ್ಯಮಟ್ಟದ ಜನಜಾಗೃತಿ ಕಲಾಜಾಥಾ ನಗರಕ್ಕೆ ಆಗಮಿಸಿದ್ದು, ವಿವಿಧ ಕಲಾವಿದರು ಜನಪದಹಾಡು, ಜಗತ್ ವೃತ್ತದಲ್ಲಿ ಬೀದಿ ನಾಟಕ ಪ್ರದರ್ಶಿಸಿದರು.
ಸಂಚಾಲಕ ಚಂದಲಿಂಗ, ಕಲಾವಿದರಾದ ರಾಮವ್ವ ಜೋಗುತಿ, ಭಾಗಮ್ಮ ಜೋಗುತಿ, ತುಳಸಿ ತುಮಕೂರ, ಪರಶುರಾಮ, ಪಿ ಗೋಬ್ಬೂರ, ಕುಮಸಿ, ಉಮೇಶ, ರಾಜೇಶ್ವರಿ, ಮಂಜುಳಾ, ಸ್ಲಂ ಜನಾಂದೋಲನ ಸಂಘಟನೆಯಿಂದ ರೇಣುಕಾ ಸರಡಗಿ, ಸುನೀತಾ ಕೋಲ್ಲೂರ, ಸುನೀಲ ಆಳಂದಕರ್, ಸಂಗಿತಾ ತಳವಾರ, ಅಂಬಿಕಾ ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…