ಜೆವರ್ಗಿ : ಮತಕ್ಷೇತ್ರದಲ್ಲಿ ಬರುವ ಯಡ್ರಾಮಿ ತಾಲೂಕಿನ ಕಾಸರ ಭೋಸ್ಗ ನಿಂದ ಆಲೂರು ವರೆಗೆ ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ಮಾರ್ಪಟಿದ್ದು, ಶಾಸಕರಾಗಿ ಸಂಬಂಧಪಟ್ಟ ಅಧಿಕಾರಿಗಳಾಗಿಲ್ಲ ಗಮನ ಹರಿಸುತ್ತಿಲ್ಲ ಎಂದು ಪ್ರತಿ ನಿತ್ಯ ಸಂಚರಿಸುವ ಜನರು ಆಸಮಧಾನ ವ್ಯಕ್ತಪಡಿಸಿದ್ದಾರೆ.
ಎಷ್ಟು ಹದಗೆಟ್ಟಿದೆ ರೈತರಿಗೆ ಎಷ್ಟೊಂದು ತ್ರಾಸ್ ಆಗುತ್ತಿದೆ ದಯವಿಟ್ಟು ಮಾನ್ಯ ಶಾಸಕರು ಗಮನಿಸಬೇಕು ಇದಕ್ಕೊಂದು ಪರಿಹಾರ ಹುಡುಕಬೇಕು. ಮತಕ್ಷೇತ್ರದಲ್ಲಿ ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಕಲ್ಬುರ್ಗಿಯಲ್ಲಿ ಇರುವ ಸಮಸ್ಯೆಗಳಿಗೆ ಸ್ಪಂದನೆ ಮಾಡುತ್ತೀರಾ ಜೇವರ್ಗಿ ತಾಲೂಕಿನ ಎಲ್ಲಾ ಹಳ್ಳಿಗಳಿಗೆ ಹೋಗಿ ಸರ್ವೆ ಮಾಡಿ ರಸ್ತೆಗಳು, ಕುಡಿಯುವ ನೀರು, ಒಳಚರಂಡಿ, ರೈತರ ಸಮಸ್ಯೆ, ಅನೇಕ ರೀತಿಯ ಸಮಸ್ಯೆಗಳು ಜೇವರ್ಗಿ ತಾಲೂಕಿನಲಿ ಇವೆ ಇದನ್ನು ಪರಿಹರಿಸಿ ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ನಯ ಸವೆರ ಸಂಘಟನೆ ವತಿಯಿಂದ ಎಚ್ಚರಿಕೆ ನೀಡಿ ಆಗ್ರಹಿಸಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…