ಕಲಬುರಗಿ: ಸೇಡಂ ರಸ್ತೆಯಲ್ಲಿನ ವಿರೇಂದ್ರ ಪಾಟೀಲ ಬಡಾವಣೆಯಲ್ಲಿ ಕ್ರೇಡಲ ಅಧ್ಯಕ್ಷ ಚಂದು ಪಾಟೀಲ ಹಾಗೂ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಇವರ ನೇತೃತ್ವದಲ್ಲಿ ಮಾರುತಿ ಎಮ್. ಕಮ್ಮಾರ ಹಾಗೂ ಬೆಂಬಲಿಗರು ಬಿಜೆಪಿ ಪಕ್ಷಕೆ ಸೆರ್ಪಡೆಯಾದರು. ನಂತರ ಮಾರುತಿ ಕಮ್ಮಾರ ಅವರ ಜನ್ಮದಿನದ ನಿಮಿತ್ತ ಅಂಗವಿಕಲರಿಗೆ ತ್ರಿಚಕ್ರ ಸೈಕಲ್ಗಳನ್ನು ವಿರಿಸಲಾಯಿತು.
ಈ ಸಂದರ್ಭದಲ್ಲಿ ಮಠಾಧಿಶರಾದ ಶ್ರೀ ಸುರೇಂದ್ರ ಮಹಾಸ್ವಾಮಿಗಳು, ಶ್ರೀ ಮಹೇಶ್ವಾರಾನಂದ ತಿರ್ಥ ಮಹಾಸ್ವಾಮಿಜಿ, ಡಾ.ಗುರುಮೂತಿ ಶಿವಾಚಾರ್ಯರು, ಡಾ.ಅಪ್ಪಾರಾವ ದೇವಿಮುತ್ಯಾ ಮಹಾರಾಜರು, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಪ್ರಧಾನ ಕಾರ್ಯದರ್ಶಿ ಉಮೇಶ ಪಾಟೀಲ, ಮುಖಂಡರಾದ ರವಿ ಬಿರಾದಾರ, ಆರ್.ಎಸ್.ಪಾಟೀಲ, ಲೋಹಿತ ಕಲ್ಲೂರ, ನಂದಕುಮಾರ ನಾಯಕ, ಶಾಂತಬಾಯಿ ಹಾಲಮಠ, ಸಂಗಮೇಶ ವಾಲಿ, ರಾಜಕುಮಾರ ಮಂಠಾಳೆ, ವಿಶ್ವನಾಥ ಬಿರಾದಾರ, ರಾಮರತನ ಪಾಟೀಲ, ಸತೀಶ ಸುರಡೆ, ಶಿವಾನಂದ ಆಡೆ, ಚಂದ್ರಶೇಖರ ಕಂಬದೊರ, ಮಂಜುನಾಥ ಕಮ್ಮಾರ, ಪ್ರಾಣೇಶ ಬಡಗೇರ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…