ಶ್ರೀ ಗುರುಕುಲ ತಿಲಕ ಪುರಸ್ಕಾರಕ್ಕೆ ಆಯ್ಕೆ

0
58

ಅಫ್ಜಲಪೂರ : ತಾಲ್ಲೂಕಿನ ಘತ್ತರಗಾ ಸರಕಾರಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜ ಎಸ್ ಕಲ್ಲೂರ ರವರಿಗೆ ವಿಶ್ವ ಶಿಕ್ಷಕರ ದಿನಾಚರಣೆಯ ಅಂಗವಾಗಿ ಕಸ್ತೂರಿ ಸಿರಿಗನ್ನಡ ವೇದಿಕೆ (ರಿ), ಬೆಳಗಾವಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆಗೆ ನೀಡುವ ‘ಶ್ರೀ ಗುರುಕುಲ ತಿಲಕ ಪುರಸ್ಕಾರ’ಕ್ಕೆ ಭಾಜನರಾಗಿದ್ದಾರೆ.

ಅ. 5 ರಂದು ಬೆಳಗಾವಿಯಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here