ಕಲಬುರಗಿ: ನಗರದ ವಿವಿಧ ಪ್ರದೇಶಗಳಲ್ಲಿ ೧ ಕೋಟಿ ರೂ ವೆಚ್ಚದ ರಸ್ತೆ ಮತ್ತು ಒಳಚರಂಡಿಗಳ ಸುಧಾರಣೆ ಕಾಮಗಾರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು.
ಪಾಲಿಕೆ ಸದಸ್ಯರಾದ ವಿಶಾಲ ದರ್ಗಿ, ಮಲ್ಲು ಉದನೂರ, ಮುಖಂಡರಾದ ಮಹೇಶ ರೇಡ್ಡಿ, ಶಿವಾನಂದ ಸಾಲಿಮಠ, ದಶರಥ ಚೌಗಲೆ, ಗುರು ಸಾಳಂಕಿ, ಶಿವುಕುಮಾರ ದೋತರೆ, ವಿಠ್ಠಲ ನೇಲೋಗಿ, ಸುರೇಶ ಗುಲಾಬಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…