ಡಾ: ಚನ್ನಮಲ್ಲಿಕಾರ್ಜುನ ಶಿವಾಚಾರ್ಯರಿಗೆ ರಾಜಾ ವೆಂಕಟಪ್ಪ ನಾಯಕರ ಅಭಿನಂಧನೆ

0
7

 

ರಪುರ: ತಾಲೂಕಿನ ಲಕ್ಷ್ಮೀಪುರ ಬಿಜಾಸಪುರ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀಗಿರಿ ಮಠದ ಡಾ:ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗೆ ಇಂಡಿಯನ್ ಎಂಪಾಯರ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರು ಸೋಮವಾರ ಶ್ರೀಗಿರಿ ಮಠದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ದರ್ಶನ ಪಡೆದುಕೊಂಡು ಡಾ: ಚನ್ನಮಲ್ಲಿಕಾರ್ಜುನ ಶಿವಾಚಾರ್ಯರಿಗೆ ಸನ್ಮಾನಿಸಿ ಗೌರವಿಸಿ ಅಭಿನಂಧಿಸಿದರು.ಜೊತೆಗೆ ಶ್ರೀಗಳ ಯೋಗಕ್ಷೇಮನ್ನು ವಿಚಾರಿಸಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಶ್ರೀಮಠದಿಂದ ರಾಜಾ ವೆಂಟಕಪ್ಪ ನಾಯಕ ಅವರಿಗೆ ಶ್ರೀಗಳು ಸನ್ಮಾನಿಸಿ ಆಶೀರ್ವದಿಸಿದರು ಜೊತೆಗೆ ಮುಖಂಡರಾದ ವಿಠ್ಠಲ್ ಯಾದವ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ವೇಣುಗೋಪಾಲ ನಾಯಕ,ಮಲ್ಲಣ್ಣ ಸಾಹು ನರಸಿಂಗಪೇಟ,ಸೂಗುರೇಶ ವಾರದ,ರಾಜಾ ಸಂತೋಷ ನಾಯಕ,ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ,ರಾಜಾ ವಿಜಯಕುಮಾರ ನಾಯಕ,ರಾಜಾ ಸುಶಾಂತ ನಾಯಕ,ಚನ್ನು ದೇಸಾಯಿ,ಶರಣಯ್ಯ ಸ್ವಾಮಿ,ಪ್ರಕಾಶ ಯಾದವ್,ಚಂದ್ರಶೇಖರ ಡೊಣೂರ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here