ಕಲಬುರಗಿ: ಮುಸ್ಲಿಂ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಲಿ ಎಂಬ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ಹೇಳಿಗೆ ಜಿಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಅಧ್ಯಕ್ಷರಾದ ನಾಸೀರ್ ಹುಸೇನ್ ಉಸ್ತಾದ್ ಪ್ರತಿಕ್ರಿಯೆ ನೀಡಿ, ಜಮೀರ್ ಅಹ್ಮದ್ ಬೇಜಾವ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಿಬೇಕು. ನಮ್ಮ ತಟ್ಟೆಯಲ್ಲಿನ ನೋಣ ನೋಡುವದಕ್ಕೂ ಮುನ್ನ, ನಿಮ್ಮ ತಟ್ಟೆಯನ್ನು ಸ್ವಲ್ಪ ನೋಡಿಕೊಳ್ಳಿ ಎಂದರು.
ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಇಲ್ಲಿಯವರೆಗೆ ಅಲ್ಪಸಂಖ್ಯಾತರಿಗೆ ಸಿಎಂ. ಡಿಸಿಎಂ ಅಥವಾ ಪಕ್ಷದ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದೇಯಾ, ಕಾಂಗ್ರೆಸ್ ಗೆ ಒಬ್ಬ ಅಲ್ಪಸಂಖ್ಯಾತ ನಾಯಕನ್ನು ಹೋಮ್ ಮಿನಿಸ್ಟರ್ ಮಾಡುವ ಯೋಗತೆ ಸಹ ಇಲ್ಲ ಎಂದು ಕಿಡಿಕಾರಿದರು.
ಮುಂದುವರೆದು ಮಾತನಾಡಿ ಅವರು ಕಾಂಗ್ರೆಸ್ ನಲ್ಲಿರುವ ಅಲ್ಪಸಂಖ್ಯಾತರ ನಾಯಕರಿಗೆ ಚಮಚಾಗಿರಿ ಮಾಡುವ ಪ್ರವೃತಿ ಬಂದುಬಿಟ್ಟಿದೆ. ಡಿಕೆ ಶಿವಕುಮಾರ ಅಂದರೆ ದೇವರು ಅಂತ ಸಲ್ಲಿಮ್ ಹೇಳಿಕೆ ನೀಡುತ್ತಾರೆ. ಮಾಜಿ ಮಂತ್ರಿಗಳು, ಶಾಸಕರು ಸಿದ್ದರಾಮಯ್ಯ ಅವರ ಮಾತು ದೇವರ ಮಾತು ಎಂದು ಹೇಳುತ್ತಾರೆ. ಕಾಂಗ್ರೆಸ್ ಪಕ್ಷದ ನಾಯಕರು ದೇವರು ಇದ್ದಂಗೆ ಎಂದು ಹೇಳಿಕೆಗಳು ನೀಡುತಾರೆ. ಚಮಚಾಗಿರಿಗೆ ಒಂದು ಇತ್ತಿ ಮಿತಿಗೊತ್ತಿಲ್ಲ ಎಂದರು.
(1) ಪ್ರವಾದಿಯ ಅನುಯಾಯಿಗಳು ಎಲ್ಲಿ? ನಿನ್ನ ಒಡ ಹುಟ್ಟಿದವರ ವಿರುದ್ಧವಾದರೂ ಸರಿಯೇ ಸತ್ಯವನ್ನೆ ನುಡಿ ಎಂದ ನನ್ನ ಪ್ರವಾದಿಯ ಅನುಯಾಯಿಗಳು…
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…