ಕಲಬುರಗಿ: ನಗರದ ನೂತನ ವಿದ್ಯಾಲಯ ಬಾಲಕರ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಎಚ್ಎಂ ಹಾಗೂ ಕಿರಿಯ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆಯಲ್ಲಿ ದಕ್ಷಿಣ ಉತ್ತರ ವಲಯದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಖಾಲಿಯಾದ ಉಪಾಧ್ಯಕ್ಷ ಸ್ಥಾನಕ್ಕೆ ದಿನಕರ ಮುಲಗಿ ಖಜಾಂಚಿಯಾಗಿ ಅಂಬರೀಶ್ ಅವರನ್ನು ನೇಮಕ ಮಾಡಲಾಯಿತು. ಕಲಬುರ್ಗಿ ದಕ್ಷಿಣ ವಲಯ ಗುರುಮೂರ್ತಿ ಹಿರೇಮಠ್ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಉಪಾಧ್ಯಕ್ಷ ಪ್ರಭುಲಿಂಗ ಕಾರ್ಯದರ್ಶಿ ವಿಜಯಕುಮಾರ್ ಪಾಟೀಲ್ ಖಜಾಂಚಿ ಪುರಂದರ ಸಹಕಾರ್ಯದರ್ಶಿ ಉತ್ತರ ವಲಯ ಉತ್ತರವನ್ನು ಸಿದ್ದಣ್ಣ ಮುಖ ರಂಬಿ (ಅಧ್ಯಕ್ಷ )ರಾಜು ಹುಂಚಾಜಿ (ಉಪಾಧ್ಯಕ್ಷ) ರಘುಪತಿ ರೆಡ್ಡಿ (ಖಜಾಂಚಿ) ಚಾಂದಸಾಬ್ (ಕಾರ್ಯದರ್ಶಿ )ಗಣಪತಿ ರಾಠೋಡ (ಸಹಕಾರ್ಯದರ್ಶಿ).
ಇದೇ ಸಂದರ್ಭದಲ್ಲಿ ಪದಾಧಿಕಾರಿಗಳನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಪ್ರಮುಖರಾದ ಮರಿಯಪ್ಪ ಬಸವಪಟ್ಟಣ ಮಹೇಶ್ ರಾಜಶೇಖರ ಸಲಾರಿ ಇತರರಿದ್ದರು.
ವಾಡಿ: 'ಇಂದಿನ ಸಾಮಾಜಿಕ ಸಮಸ್ಯೆಗಳಾದ ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ವ್ಯಾಪಾರೀಕರಣ, ಹೆಣ್ಣು ಮಕ್ಕಳ ಮೇಲೆ ಹೆಚ್ಚಾಗುತ್ತಿರುವ ಅಪರಾಧಗಳು, ಭ್ರಷ್ಟಾಚಾರ,…
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಶ್ರವಣ ನ್ಯೂನ್ಯತೆ ಮಕ್ಕಳ ಸರ್ಕಾರಿ ಶಾಲೆಗೆ ಬೀದರನಿಂದ ವರ್ಗಾವಣೆಗೊಂಡು ಗ್ರೇಡ್-1 ಅಧಿಕ್ಷಕರಾಗಿ ನೂತನವಾಗಿ ಅಧಿಕಾರ…
ಸುರಪುರ: ನಗರದ ಶ್ರೀ ಪ್ರಭು ಮಹಾವಿಧ್ಯಾಲಯದ ಸಮಾಜಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ರಾಯಚೂರು ವಿಶ್ವವಿದ್ಯಾಲಯದ ಆದೇಶದಂತೆ ಬಿ. ಎ ಅಂತಿಮ…
ಸುರಪುರ: ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಸಮರ್ಪಕ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ…
ಸುರಪುರ: ನಗರದ ಶ್ರೀರಾಮ ಮಂದಿರದಲ್ಲಿ ಭಾವಸಾರ ಕ್ಷತ್ರೀಯ ಸಮಾಜ ಸಂಘದ ತಾಲೂಕ ಮಟ್ಟದ ಸಭೆ ನಡೆಸಿ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.…
ಸುರಪುರ: ಕಳೆದ ಒಂದು ವಾರದಿಂದ ವಿದ್ಯುತ್ ಸರಬರಾಜು ಇಲ್ಲದ ಕಾರಣ ಭತ್ತ ನಾಟಿ ಮಾಡಲಾಗದೆ ರೈತರು ಬೇಸತ್ತಿದ್ದೇವೆ ಎಂದು ಕರ್ನಾಟಕ…