ಚಿತ್ತಾಪುರ:ತಾಲೂಕಿನ ನಾಲವಾರ ಸುಕ್ಷೇತ್ರದ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ದ ತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ 57 ನೇ ವರ್ಷದ ಜನ್ಮದಿನೋತ್ಸವ ನಿಮಿತ್ತ ಗ್ರಾಮದ ಜನಪ್ರಿಯ ಹೇರ್ ಡ್ರೆಸೆಸ್ ವತಿಯಿಂದ ಎರಡನೇ ವರ್ಷದ ಉಚಿತ ಕ್ಷೌರ ಸೇವೆ ನಡೆಸಲಾಯಿತು.
ಕ್ಷೌರ ಸೇವೆಗೆ ಹಡಪದ ಸಮಾಜದ ಜಿಲ್ಲಾ ಅಧ್ಯಕ್ಷರು,ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಈರಣ್ಣ ಹಡಪದ ಸಣ್ಣೂರ ಚಾಲನೆ ನೀಡಿದರು.ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಪೌರ ಕಾರ್ಮಿಕರು,ಕಟ್ಟಡ ಕಾರ್ಮಿಕರು,ವಿಕಲಚೇತನರು,ಸಾಧು-ಸಂತರು,ಬಡ ರೈತರು ಸೇರಿದಂತೆ ಸುಮಾರು 100 ಹೆಚ್ಚು ಜನರಿಗೆ ಹೇರ್ ಕಟಿಂಗ್,ಶೇವಿಂಗ್,ಹೇರ್ ಡ್ರೈ ಮಾಡಲಾಯಿತು.
ಜಿಲ್ಲಾ ಗೌರವ ಅಧ್ಯಕ್ಷ ಬಸವರಾಜ ಹಡಪದ,ಬಿಜೆಪಿ ಯುವ ಮೋರ್ಚಾ ತಾಲೂಕ ಅಧ್ಯಕ್ಷ ಶಿವಕುಮಾರ ಸುಣಗಾರ್,ಸಾಬಣ್ಣಾ ಜಾಲಗರ್,
ಸಿದ್ದು ಹಡಪದ,ದೇವಿಂದ್ರ ಹಡಪದ ಸಂಕನೂರ್,ವಿಶ್ವನಾಥ ಹಡಪದ ಸುಗೂರ ಸೇರಿದಂತೆ ಹಡಪದ ಸಮಾಜದ ಮುಖಂಡರು ಇದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…