ಶ್ರೀ ಗುರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ೧೦ ನೇ ವಾರ್ಷಿಕ ಸಭೆ

0
10

ಕಲಬುರಗಿ: ನಗರದ ಕಲಾ ಮಂಡಳದಲ್ಲಿ ಶ್ರೀ ಗುರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ೨೦೨೦-೨೧ ನೇ ಸಾಲಿನ ಸಹಕಾರಿಯ ೧೦ ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮ ಸಹಕಾರ ಮಹಾಮಂಡಳ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿರ್ದೇಶಕರಾದ ಗುರುನಾಥ ಜಾಂತಿಕರ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸ್ಟೇಟ್ ಬಾರ್ ಕೌನ್ಸಿಲ್ ಸದಸ್ಯ ಕಾಶೀನಾಥ ಮೋತಕಪಳ್ಳಿ, ಶ್ರೀ ಗುರು ಸೌಹಾರ್ದ ಪತ್ತಿನ ಸಹಕಾರಿದ ಅಧ್ಯಕ್ಷ ರಮೇಶ ಎಸ್ ಪಾಟೀಲ, ಉಪಾಧ್ಯಕ್ಷ ಶೀವಕುಮಾರ ಶೆಟಗಾರ್, ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ ತಳ್ಳಳ್ಳಿ, ಪ್ರಾತಿಯ ಅಧಿಕಾರಿ ರಾಜಶೇಖರ ಹೂಗಾರ, ಶೀವರಾಜ ಪಾಟೀಲ  ಶ್ರೀ ಗುರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ನಿರ್ದೆಶಕರು,  ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳು, ಸಿಬಂದ್ದಿವರ್ಗದವರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here