ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಹದಿಮೂರನೇ ಸರ್ವ ಸದಸ್ಯರ ಸಭೆ ಮತ್ತು ವಿಶ್ವಕರ್ಮ ನೌಕರರ ವಿವಿದೋದ್ದೇಶ ಸಹಕಾರ ಸಂಘದ ೨೦೨೦-೨೧ನೇ ದಶಮಾನೋತ್ಸವ ಸರ್ವ ಸದಸ್ಯರ ಸಭೆ ಹಾಗೂ ಶ್ರೀಗಾಯತ್ರಿ ವಿಶ್ವಕರ್ಮ ಮಹಿಳಾ ಸಹಕಾರ ಸಂಘದ ಎರಡನೆಯ ಸರ್ವ ಸದಸ್ಯರ ಸಭೆಯನ್ನು ಯಾದಗಿರ ವಿಶ್ವಕರ್ಮ ಏಕದಂಡಗಿ ಮಠದ ಶ್ರೀ ಸುರೇಂದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.
ಪ.ಪೂ.ಶ್ರೀ ಜಗನ್ನಾಥ ಮಹಾಸ್ವಾಮಿಜಿ, ಶ್ರೀ ದೊಡ್ಡೆಂದ್ರ ಮಹಾಸ್ವಾಮಿಜಿ, ಶ್ರೀ ಪ್ರಣವ ನಿರಂಜನ ಮಹಾಸ್ವಾಮಿಜಿ, ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಡಾ.ಕೆ.ಮೋನಪ್ಪ, ಶ್ರೀಗಾಯತ್ರಿ ವಿಶ್ವಕರ್ಮ ಮಹಿಳಾ ಸಹಕಾರ ಸಂಘದ ಗೌರವಾಧ್ಯಕ್ಷರಾದ ಮಾತೋಶ್ರೀ ಗೀತಾದೇವಿ ಸುರೇಂದ್ರ ಮಹಾಸ್ವಾಮಿಜಿ, ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಶೇಖರ ಕೆ.ಪತ್ತಾರ, ವಿಶ್ವಕರ್ಮ ನೌಕರರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಗಂಗಾಧರ ಎಂ.ಪೋದ್ದಾರ ಬೆಣ್ಣೆಶಿರೂರ, ಶ್ರೀಗಾಯತ್ರಿ ವಿಶ್ವಕರ್ಮ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಶ್ರೀದೇವಿ ದೇವಿಂದ್ರಪ್ಪ ಪತ್ತಾರ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ ಹಾಗೂ ಮೂರು ಆಡಳಿತ ಮಂಡಳಿ ಸದಸ್ಯರು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…