ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಚ್.ಟಿ.ಪೋತೆ ಅವರ ಅಧ್ಯಕ್ಷತೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಕಾಲೇಜು ಕನ್ನಡ ಪ್ರಾಧ್ಯಾಪಕರ ಸಭೆಯನ್ನು ಇತ್ತೀಚೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಹರ ಸಭಾಂಗಣದಲ್ಲಿ ಜರುಗಿತು.
ಆ ಸಭೆಯಲ್ಲಿ ಸಂಘದ ಗೌರವಾಧ್ಯಕ್ಷರಾಗಿ ಪ್ರೊ.ಎಚ್.ಟಿ.ಪೋತೆ, ಅಧ್ಯಕ್ಷರಾಗಿ ಡಾ. ಜಗನ್ನಾಥ ಹೆಬ್ಬಾಳೆ, ಉಪಾಧ್ಯಕ್ಷರಾಗಿ ಪ್ರೊ. ವೆಂಕಣ್ಣ ದೊಣ್ಣೆಗೌಡರು, ಕಲಬುರ್ಗಿ ಡಾ. ಅರುಣಾ ಸುಲ್ತಾನಪುರೆ ಬೀದರ, ಪ್ರಧಾನ ಕಾರ್ಯದರ್ಶಿಗಳಾಗಿ ಡಾ. ಶರಣಪ್ಪ ಮಾಳಗೆ ಕಾರ್ಯದರ್ಶಿಗಳಾಗಿ ಡಾ. ಪಂಡಿತ ಬಿ. ಕೋನಳ್ಳಿ, ಮತ್ತು ಡಾ. ಲಕ್ಷ್ಮಿಕಾಂತ ಪಂಚಾಳ ಕೋಶಾಧ್ಯಕ್ಷರಾಗಿ ಪ್ರೊ. ಮಲ್ಲಪ್ಪ ಮಾನೇಗಾರ ಆಯ್ಕೆಗೊಂಡರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ. ಜಯದೇವಿ ಗಾಯಕವಾಡ, ಭೀಮಣ್ಣ ರಾಸಣಗಿ, ಡಾ. ರುತಾ ತಾಳಮಡಗಿ, ಡಾ. ರಾಜಕುಮಾರ ಅಲ್ಲೂರೆ, ಡಾ. ಶಿವಶರಣಪ್ಪ ಪೋತಕಪಳ್ಳಿ ಡಾ. ಮೀನಾಕುಮಾರಿ ಹಾಗೂ ಪ್ರೊ.ಶಾಮಲಾ ಸ್ವಾಮಿ ಮತ್ತು ಗೌರವ ಸಲಹೆಗಾರರಾಗಿ ಡಾ. ಕಲ್ಯಾಣರಾವ ಜಿ. ಪಾಟೀಲ್ ಮತ್ತು ಪ್ರೊ. ಶ್ರೀಶೈಲ ನಾಗರಾಳ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತ್ತೇಂದು ಸಂಘದ ಗೌರವಾಧ್ಯಕ್ಷರೂ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ.ಎಚ್.ಟಿ. ಪೋತೆ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…