ಚಿಂಚೋಳಿ: ಮತಕ್ಷೇತ್ರದ ಮುಸ್ಲಿಂ ಸಮುದಾಯದ ಪ್ರಭಾವಿ ಮುಖಂಡ ಇಮ್ತಿಯಾಜ್ ಅಲಿ ಅರಣಕಲ್, ಗ್ರಾಪಂ ಸದಸ್ಯ ಅಜೀಂ, ಗೋಟೂರು ಗ್ರಾಮದ ನಿಜಾಮ್ ಸೌಕರ್ ಬೆಂಬಲಿಗರೊಂದಿಗೆ ಲೋಕಸಭಾ ಸದಸ್ಯರಾದ ಡಾ.ಉಮೇಶ ಜಾಧವ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ಕಲಬುರ್ಗಿ ನಗರ ಅಧ್ಯಕ್ಷರಾದ ಸಿದ್ದಾಜಿ ಪಾಟೀಲ್, ಕೆಎಂ ಬಾರಿ, ನಿಂಬಣ್ಣ ಅಪ್ಪ, ಸಂತೋಷ್ ಪಾಟೀಲ್ ಮಂಗಲಗಿ, ಶೇಖರ್ ಪಾಟೀಲ್ ಕಾಳಗಿ, ಮಲ್ಲ ಕೊಲಕುಂದ್ದಿ, ರಾಜು ಜಾದವ್ ಸಾಹುಕಾರ್, ಪ್ರಶಾಂತ್ ಕದಂ, ಮಹೇಂದ್ರ ಪೂಜಾರಿ, ಉಮೇಶ್ ಚವನ್, ಅಮರ್ ಲೋಡನೂರ, ಸದ್ದಾಮ್ ಹೊಸಳ್ಳಿ, ಅಂಬಾರಾಯ, ಸದ್ದಾಮ್ ವಜೀರಗಾಂವ ಸೇರಿದಂತೆ ಅನೇಕ ಮುಖಂಡರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…