ಶಿಕ್ಷಣ ಇಲಾಖೆಯ ಸರಕಾರ ಪ್ರಧಾನ ಕಾರ್ಯದರ್ಶಿಗೆ ಮುತ್ತಿಗೆ

0
132

ಕಲಬುರಗಿ: ಜೇವರ್ಗಿ ಕ್ಷೇತ್ರಶಿಕ್ಷಣಾಧಿಕಾರಿ ಆರ್.ಟಿ.ಇ ಹಣ ಮರುಪಾವತಿ ಅಧಿಕಾರ ದುರುಪಯೋಗ ಮತ್ತು ಕಿರುಕುಳ ನೀಡುತ್ತಿರುವುದನ್ನು ಆರೋಪಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಬಿ.ಎಸ್.ಪಿ ಪಕ್ಷ ವತಿಯಿಂದ ರಾಜ್ಯ ಪ್ರಧಾನ ಕಾರ್ಯದರ್ಶಿರಾದ ಮಹಾದೇವ ಬಿ. ಧನ್ನಿ ನೇತೃತ್ವದಲ್ಲಿ ಪ್ರಾಥಮಿಕ ಮತ್ತು ಫ್ರೌಡ್ ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮುತ್ತಿಗೆ ಹಾಕಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಎಲ್,ಆರ್ ಬೋಸ್ಲೆ, ಸೂರ್ಯಕಾಂತ ನಿಂಬಾಳಕರ್,ಸಂಯೋಜಕರಾದ ಕೆ.ಪ್ರಕಾಶ, ಜೈ ಭೀಮ ಸಿಂಧೆ, ಜಿಲ್ಲಾಧ್ಯಕ್ಷರಾದ ಶರಣಬಸಪ್ಪ ಸೂಗೂರು, ಜೇವರ್ಗಿ ತಾಲೂಕ ಅಧ್ಯಕ್ಷರಾದ ಯಮುನೇಶ, ಜಿಲ್ಲಾ ಕಾರ್ಯದರ್ಶಿ ಪ್ರಭಾಕರ ಸಾಗರ, ಸಂಯೋಜಕರಾದ ಮಲ್ಲಿಕಾರ್ಜುನ ನೇದಲಗಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here