ಚಿಂಚೋಳಿ: ಪುರಸಭೆ ವ್ಯಾಪ್ತಿಯ ವಾರ್ಡ್ ನಂ 11&12 ಮತ್ತು 02&03 ವಾರ್ಡಗಳಿಗೆ ಭೇಟಿ ನೀಡಿ ವೆಂಕರಮಣ ದೇವಸ್ಥಾನದ ಪಕ್ಕದ ಹೆಣ್ಣುಮಕ್ಕಳ ಶೌಚಾಲಯಕ್ಕೆ ಹೋಗುವ ರಸ್ತೆಯ ಮಾರ್ಗ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಸಂಬಂಧಪಟ್ಟ ಶಾಸಕರು ಮತ್ತು ಚಿಂಚೋಳಿ ಮಂಡಲ ಅಧ್ಯಕ್ಷರು ಮತ್ತು ಪುರಸಭೆ ಸದಸ್ಯರ ಬೇಜವಾಬ್ದಾ ರಿತನದಿಂದ ಸಂಪೂರ್ಣ ಮೂಲಭೂತ ಸೌಕರ್ಯ ಕುಂಟಿತವಾಗಿದೆ.ಎಂಟು ದಿನಗಳ ಕಾಲ ಗಡುವು ನೀಡುತ್ತೇವೆ. ಶೌಚಾಲಯ ಸುತ್ತ ಮುತ್ತ ಅತಿ ಶೀಘ್ರದಲ್ಲಿ ಪರಿಹಾರ ಒದಗಿಸಬೇಕೆಂದು ಸಂಭಂದಪಟ್ಟ ಇಲಾಖೆ ಸಿಬ್ಬಂದಿಗಳಿಗೆ ಯಾಕಾಪೂರ್ ಆಗ್ರಹಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…