ಚಿಂಚೋಳಿ: ಕನ್ನಡ ಉಳಿಸಿ ಕನ್ನಡವನ್ನು ಬೆಳೆಸಿ ಜಾಗೃತಿ ಜಾಥಾ

ಚಿಂಚೋಳಿ : ತಾಲೂಕು ಆಡಳಿತ ಹಾಗೂ ಪುರಸಭೆ ಯವರ ಸಂಯುಕ್ತಾಶ್ರಯದಲ್ಲಿ ಕನ್ನಡ ಉಳಿಸಿ ಕನ್ನಡದ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಚಿಂಚೋಳಿ ಪುರಸಭೆ ಅಧ್ಯಕ್ಷೆ ಜಗದೇವಿ ಶಂಕರರಾವ ಗಡಂತಿ ಉದ್ಘಾಟಿಸಿದರು.

ಚಿಂಚೋಳಿಯ ಮುಖ್ಯರಸ್ತೆಯಲ್ಲಿ ಶಾಲಾ ಮಕ್ಕಳು, ಸಿಬ್ಬಂದಿ ವರ್ಗದವರು ಜಾಗೃತಿ ಜಾಥಾದಲಿ, ಕನ್ನಡ ಉಳಿಸಿ ಕನ್ನಡವನ್ನು ಬೆಳೆಸಿ ನಾಮಫಲಕಗಳೂಂದಿಗೆ ,  ಕನ್ನಡ ಉಳಿಸಿ ಕನ್ನಡವನ್ನು ಬೆಳೆಸಿ ಜಯ ಘೋಷಣೆಗಳನ್ನು ಕೂಗುತ್ತಾ ಸಾಗಿದರು.ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ್ ಧನ್ನಿ ಮಾತನಾಡಿ ಎಲ್ಲಾ ಅಂಗಡಿಗಳ ಮುಂದೆ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕಬೇಕು, ಕನ್ನಡ ಉಳಿಸಿ ಕನ್ನಡವನ್ನು ಬಳಸಿ, ಪ್ಲಾಸ್ಟಿಕ್ ನಿಷೇಧಿಸಬೇಕು ಎಲ್ಲರೂ ಇದನ್ನು ಕೈಜೋಡಿಸಬೇಕು. ಸಾರ್ವಜನಿಕರಲ್ಲಿ  ಡೆಂಗು ಜ್ವರ ಬಗ್ಗೆ ಚಿಕಂಗುನ್ಯ ನಿಯಂತ್ರಣ , ಡೆಂಗು ಜ್ವರ ಲಕ್ಷಣಗಳು, ರೋಗಕ್ಕೆ ಚಿಕಿತ್ಸೆ, ರೋಗದ ನಿಯಂತ್ರಣ, ಬಗೆ ಜನರಲ್ಲಿ ಅರಿವು ಮೂಡಿಸಿದರು.

ನಗರದಲ್ಲಿ ಉಚಿತವಾಗಿ ಕರೋನಾ ಲಸಿಕೆ ನಿಡುತಿದ್ದು ದಯವಿಟ್ಟು ಇದರ ಸದುಪಯೋಗ ಪಡೇದುಕೋಳ್ಳಿ.ಕರೋನಾ ಲಸಿಕೆ ಬಗ್ಗೆ ಭಯ ಬೇಡಾ.ನಾವು ಸಹಾ ತೇಗೆದುಕೊಂಡಿದ್ದೆವೆ ನೀವು ಸಹಾ ತಗೇದುಕೋಳ್ಳಿ . ಹಾಗೆ ಕಸವನ್ನು ಹೊರಗಡೆ ಹಾಕದೆ ಒಂದು ಕಡೆ ಶೇಖರಣೆ ಮಾಡಿ ಪುರಸಭೆಯ ಕಸವನ್ನು ವಯ್ಯುವ ವಾಹನದಲ್ಲಿ ಹಾಕಬೇಕು ಯಂದು ಸೂಚಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸೈಯದ್ ಶಬ್ಬೀರ್, ವೆಂಕಟೇಶ್ ಬೀರಪ್ಪ, ಏಜಾಜ್, ಗುಂಡಪ್ಪ,ಜಗನ್ನಾಥ್ ಶಾಲಾ ಮಕ್ಕಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

9 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

9 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420