ಕಲಬುರಗಿ : ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ವತಿಯಿಂದ ಶ್ರೀ ಶರಣಬಸವೇಶ್ವರ ಸಂಸ್ಥಾನದ ಒಂಭತ್ತನೇ ಪೀಠಾಧಿಪತಿ ಶ್ರೀ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಜನ್ಮದಿನದ ಅಂಗವಾಗಿ ಗೌರವ ಅಭಿನಂದನೆಯನ್ನು ಸಲ್ಲಿಸಲಾಯಿತು.
ಹಾರಕೂಡದ ಪರಮಪೂಜ್ಯ ಶ್ರೀ ಚನ್ನವೀರ ಶಿವಾಚಾರ್ಯರು, ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪ, ಪೂಜ್ಯ ದಾಕ್ಷಾಯಿಣಿ ಅಮ್ಮನವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷರಾದ ಶರಣಕುಮಾರ ಮೋದಿಯವರು ಸನ್ಮಾನಿಸಿ ಗೌರವ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಶರಣಬಸವ ವಿಶ್ವ ವಿದ್ಯಾಲಯದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ಪ್ರಧಾನ ಕಾರ್ಯದರ್ಶಿ ಡಾ.ಶರಣ ಪಾಟೀಲ, ಉಪಾಧ್ಯಕ್ಷ ರಾಜೂಗೌಡ ನಾಗನಹಳ್ಳಿ, ಕಾರ್ಯದರ್ಶಿ ಡಾ. ಎಸ್ ಎಸ್ ಪಾಟೀಲ, ಶರಣಬಸಪ್ಪ ತೆಂಗಳಿ, ಶೀಲಾ ಮುತ್ತಿನ, ಮಹಿಳಾ ಘಟಕದ ಅಧ್ಯಕ್ಷೆ ಡಾ.ಸುಧಾ ಹಾಲಕಾಯಿ, ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ ಮರಗೋಳ, ಯುವ ಘಟಕದ ಅಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಸದಸ್ಯ ಡಾ ಶಂಭುಲಿಂಗ ಬಳಬಟ್ಟಿ, ಮಹಾಸಭಾದ ಜಿಲ್ಲಾ ಕಾರ್ಯಕಾರಿ ಸದಸ್ಯರಾದ ಧರ್ಮಪ್ರಕಾಶ ಪಾಟೀಲ, ಭೀಮಾಶಂಕರ ಮೀಟೇಕಾರ, ವೀರಪಾಕ್ಷಯ್ಯ ಸ್ವಾಮಿ, ಮಚೇಂದ್ರನಾಥ ಮೂಲಗೆ, ಶಾಂತೂ ದುಧನಿ, ಬೇಬಿ ನಂದಾ, ಶಿವರಾಜ ಆರ್ ಕೆ ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ಬಸವರಾಜ ಮನ್ನಳ್ಳಿ ಮುಖಂಡರಾದ ಕಾಳೀದಾಸ ಪೂಜಾರಿ, ಶಿವಲಿಂಗಪ್ಪ ರಾವೂರ, ಸಕ್ರೆಪ್ಪಗೌಡ ಪಾಟೀಲ, ಜಯವರ್ಧನ ಅಂಬಲಗಿ, ದಶವಂತ ಕಣಮಸ್ಕರ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…