ದಿ. ನಟ ಪುನಿತ್ ರಾಜಕುಮಾರಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡುಲು ಮನವಿ

0
15

ಕಲಬುರಗಿ: ದಿ. ನಟ ಪುನಿತ್ ರಾಜಕುಮಾರ ರವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾನೂನು ಘಟಕದ ಅಧ್ಯಕ್ಷ ಸಂಪತ ಹಿರೇಮಠ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ ಆರ್ . ನಿರಾಣಿ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯದ ಪ್ರಖ್ಯಾತ ಚಲನಚಿತ್ರ ನಟರಾಗಿ ಮಿಂಚಿರುವ ಕನ್ನಡದ ಕುವರ ದಿವಂಗತ ಪುನೀತ್ ರಾಜಕುಮಾರ ರವರು ಕನ್ನಡ ಚಲನಚಿತ್ರಗಳಲ್ಲಿ ಅತ್ಯಂತ ಪ್ರತಿಭಾವಂತ ನಟನಾಗಿ ಎಲ್ಲರ ಮನಸ್ಸಿನಲ್ಲ ಅಚ್ಚಳಿಯದಂತೆ ಉಳದಿರುವ ಈ ಪ್ರತಿಭಾವಸ್ಥಿತ ನಟ ಕನ್ನಡ ಚಲನಚಿತ್ರಗಳಲ್ಲಿ ನಟಿಸುತ್ತಾ. ಅನೇಕ ವೃದ್ಧಾಶ್ರಮ ಮತ್ತು ಅನಾಥಾಶ್ರಮ ನಡೆಸುತ್ತಾ ಹಾಗೂ ಇತರೇ ವಿದ್ಯಾರ್ಥಿಗಳ ಶಿಕ್ಷಣ ಕೊಡಿಸುವ ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಹೋಗುತ್ತಿರುವ ಇವರು ಈಗ ಸ್ವರ್ಗಾಸ್ಥರಾಗಿದ್ದು , ಇವರ ಸೇವೆಯನ್ನು ಮೆಚ್ಚಿ ಕೇಂದ್ರ ಸರಕಾರಕ್ಕೆ ಈ ಪ್ರತಿಭಾನ್ವಿತ ನಟರಾದ ಇವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಲು ಕರ್ನಾಟಕ ಸರಕಾರದಿಂದ ಶಿಫಾರಸ್ಸು ಮಾಡಬೇಕೆಂದು ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here