ಕಲಬುರಗಿ: ದಿ. ನಟ ಪುನಿತ್ ರಾಜಕುಮಾರ ರವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾನೂನು ಘಟಕದ ಅಧ್ಯಕ್ಷ ಸಂಪತ ಹಿರೇಮಠ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ ಆರ್ . ನಿರಾಣಿ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯದ ಪ್ರಖ್ಯಾತ ಚಲನಚಿತ್ರ ನಟರಾಗಿ ಮಿಂಚಿರುವ ಕನ್ನಡದ ಕುವರ ದಿವಂಗತ ಪುನೀತ್ ರಾಜಕುಮಾರ ರವರು ಕನ್ನಡ ಚಲನಚಿತ್ರಗಳಲ್ಲಿ ಅತ್ಯಂತ ಪ್ರತಿಭಾವಂತ ನಟನಾಗಿ ಎಲ್ಲರ ಮನಸ್ಸಿನಲ್ಲ ಅಚ್ಚಳಿಯದಂತೆ ಉಳದಿರುವ ಈ ಪ್ರತಿಭಾವಸ್ಥಿತ ನಟ ಕನ್ನಡ ಚಲನಚಿತ್ರಗಳಲ್ಲಿ ನಟಿಸುತ್ತಾ. ಅನೇಕ ವೃದ್ಧಾಶ್ರಮ ಮತ್ತು ಅನಾಥಾಶ್ರಮ ನಡೆಸುತ್ತಾ ಹಾಗೂ ಇತರೇ ವಿದ್ಯಾರ್ಥಿಗಳ ಶಿಕ್ಷಣ ಕೊಡಿಸುವ ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಹೋಗುತ್ತಿರುವ ಇವರು ಈಗ ಸ್ವರ್ಗಾಸ್ಥರಾಗಿದ್ದು , ಇವರ ಸೇವೆಯನ್ನು ಮೆಚ್ಚಿ ಕೇಂದ್ರ ಸರಕಾರಕ್ಕೆ ಈ ಪ್ರತಿಭಾನ್ವಿತ ನಟರಾದ ಇವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಲು ಕರ್ನಾಟಕ ಸರಕಾರದಿಂದ ಶಿಫಾರಸ್ಸು ಮಾಡಬೇಕೆಂದು ಎಂದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…