ನೀಲಕಂಠರಾವ ಮೂಲಗೆ ಜನ್ಮದಿನ ಆಚರಣೆ

0
8

ಕಲಬುರಗಿ: ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನೀಲಕಂಠರಾವ ಮೂಲಗೆ ಅವರ ೫೦ ನೆಯ ಜನ್ಮದಿನವನ್ನು ಅವರ ನಿವಾಸದಲ್ಲಿ ಕುಟುಂಬದ ಸದಸ್ಯರೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಶೈಲ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು, ಚೌದಾಪುರಿ ಮಠದ ರಾಜಶೇಖರ ಶಿವಾಚಾರ್ಯರು, ಅಲ್ಲಮಪ್ರಭು ಪಾಟೀಲ, ಅಶೋಕ ಟಿ ವೀರನಾಯಕ, ಭೀಮು ಹೀರಾಪುರ ಮತ್ತು ಹಿತೈಷಿಗಳು, ಅಭಿಮಾನಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here