ಕಲಬುರಗಿ: ದೇಶದ ಆರ್ಥಿಕತೆ ರೈತರ ಮೇಲಿದೆ ರೈತ ಬಲಶಾಲಿಯಾದರೆ ದೇಶ ಶಕ್ತಿಯುತವಾಗುತ್ತದೆ ಎಂದು ಭಾರತೀಯ ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ವಕ್ತಾರ ಮತ್ತು ತೆಲಂಗಾಣ ಉಸ್ತುವಾರಿಗಳಾದ ಚೇತನ್ ಗೋನಾಯಕ ರವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಶ್ರೀನಿವಾಸ ಸರಡಗಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ವಕ್ತಾರರು ಮತ್ತು ತೆಲಂಗಾಣ ಉಸ್ತುವಾರಿಗಳಾದ ಚೇತನ್ ಗೋನಾಯಕ ರವರು ರೈತರಿಗೆ ಚೆಕ್ ವಿತರಣೆಯನ್ನು ಸ್ಥಳೀಯ ಮುಖಂಡರೊಂದಿಗೆ ನೇರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಉಮೇಶ್ ಗಿರೇಪಗೋಳ, ಉಪಾಧ್ಯಕ್ಷ ಭೀಮಣ್ಣ ರದ್ದಡಗಿ ಇಟಗಾ , ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್, ಗ್ರಾಮದ ಮುಖಂಡರಾದ ಚಿಕ್ಕ ವೀರಯ್ಯ ಸ್ವಾಮಿ, ವಿನೋದ ಪಾಟೀಲ್, ಸಿದ್ದು ಬಾಳಿ,ರೇವಯ್ಯ ಮಠಪತಿ, ಸಂತೋಷ ಗಂಗಾಣಿ, ಸಂಗಯ್ಯ ಸ್ವಾಮಿ, ಶರಣು ಗೋನಾಯಕ, ಸಂತೋಷ ಆಡೆ, ಶರಣು ಎಸ್ಡಿಎಂಸಿ, ನಾಗರಾಜ್ ಶ್ರೀಮನಿ, ಬಾಬು ರಾಠೋಡ, ಅರುಣ್ ಗೋನಾಯಕ, ಬಸ್ಸಯ್ಯ ಮಠಪತಿ, ಧರ್ಮಣ್ಣ ಅತಿಥಿ, ಸದಸ್ಯರು , ಸುತ್ತಮುತ್ತಲಿನ ಗ್ರಾಮದ ಹಿರಿಯ ಮುಖಂಡರು, ಯುವಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…