ಕಾರ್ತಿಕ ದೀಪೋತ್ಸವಕ್ಕೆ ಚಾಲನೆ

0
29

ಕಲಬುರಗಿ: ಇಂದು ವಿದ್ಯಾನಗರ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಕಾರ್ತಿಕ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಗೋವರ್ಧನ ಆಚಾರ, ಜಯತೀರ್ಥ ವಿದ್ಯಾರ್ಥಿ ನಿಲಯದ ಉಪಾಧ್ಯಕ್ಷರಾದ ಗಿರಿಧರ ಭಟ್ಟ , ಖಜಾಂಜಿ ನಾರಾಯಣ ದೇಸಾಯಿ, ಸಲಹಾ ಸಮಿತಿ ಸದಸ್ಯರು ಮತ್ತು ಮೇಲ್ವಿಚಾರಕರಾದ ವಿದ್ಯಾಸಾಗರ ಕುಲಕರ್ಣಿ ರೇವೂರ , ರವಿ ದೇಸಾಯಿ , ಶಾಂತಿ ದೇಸಾಯಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here