ವಿದ್ಯುತ್ ತಗುಲಿ ಮೃತರ ಕುಟುಂಬಕ್ಕೆ ರಾಜುಗೌಡ ಪರಿಹಾರ ವಿತರಣೆ

0
13

ಸುರಪುರ: ಕಳೆದ ಕೆಲ ತಿಂಗಳುಗಳ ಹಿಂದೆ ಹುಣಸಗಿ ತಾಲೂಕಿನ ಕರೆಕಲ್ಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ವ್ಯಕ್ತಿಗಳಾದ ದೇವಪ್ಪ ಮಳ್ಳಿ ಮತ್ತು ರಂಗನಾಥ ಮಳ್ಳಿ ಇಬ್ಬರು ಮೃತಪಟ್ಟಿದ್ದರು.

ಈ ಇಬ್ಬರು ಮೃತರ ಕುಟುಂಬಗಳಿಗೆ ಸರಕಾರದಿಂದ ಮಂಜೂರಾದ ೧೦ ಲಕ್ಷ ರೂಪಾಯಿಗಳ ಪರಿಹಾರದ ಚೆಕ್‌ನ್ನು ಶಾಸಕ ನರಸಿಂಹ ನಾಯಕ (ರಾಜುಗೌಡ) ವಿತರಿಸಿದರು.ಈ ಸಂದರ್ಭದಲ್ಲಿ ಜೆಸ್ಕಾಂ ಇಲಾಖೆ ಅಧಿಕಾರಿ ರಫೀಕ್ ಹಾಗು ಇತರರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here