ಕಲಬುರಗಿ: ಮಕ್ಕಳ ದಿನಾಚರಣೆ ,ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಮಾರೋಪದ ಅಂಗವಾಗಿ ಎಸ್ ಆರ್ ಎನ್ ಮೆಹತಾ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ ಸಂಯುಕ್ತವಾಗಿ ಹಮ್ಮಿಕೊಂಡ ಕಾರ್ಯಕ್ರವನ್ನುನ್ನು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಗದೀಶ ವಿ ಎನ್ ಅವರು ಉದ್ಘಾಟಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಸುಶಾಂತ ಚೌಗಲೆ, ರಾಜಕುಮಾರ ಕಡಗಂಚಿ, ಪಿ ಎನ್ ಕಪನೂರ, ಶಂಕ್ರಮ್ಮ ಢವಳಗಿ, ವೀರಣ್ಣ ಬೊಮನಳ್ಳಿ, ಚಕೋರ ಮೆಹತಾ, ಪ್ರೀತಿ ಮೆಹತಾ ಹಾಗೂ ವಿದ್ಯಾರ್ಥಿಗಳು ಇದ್ದರು.