ಕಲಬುರಗಿ: ಆಳಂದ ತಾಲೂಕಿನ ಧರ್ಮವಾಡಿ ಗ್ರಾಮದಲ್ಲಿ ಶ್ರೀ ಮಹಾರಾಯ ಸಿದ್ದೇಶ್ವರ ಸೇವಾ ಸಂಘ ಧರ್ಮವಾಡಿ ವತಿಯಿಂದ ಶ್ರೀ ಮಹಾರಾಯ ಸಿದ್ದೇಶ್ವರ ದೇವಾಲಯ ನಿರ್ಮಾಣದ ಅಡಿಗಲ್ಲು ಸಮಾರಂಭ ಹಾಗೂ ನುರಿತ ತಜ್ಞ ವೈದ್ಯರಿಂದ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಯೆ, ರಕ್ತದಾನ ಶಿಬಿರಕ್ಕೆ ಚಿನ್ಮಯಗಿರಿಯ ಶ್ರೀ ಮಹಾಂತೇಶ್ವರ ಮಠದ ಶ್ರೀ.ಷ.ಬ್ರ.ವೀರಮಹಾಂತ ಶಿವಾಚಾರ್ಯರು ಉದ್ಘಾಟಿಸಿದರು.
ದಂಗಾಪುರದ ಗುರುದಾಸ ನಾಗಪ್ಪ ಮುತ್ಯಾ, ಬಿಜೆಪಿ ಮುಖಂಡ ರಾಮಚಂದ್ರ ಅವರಳ್ಳಿ, ಮಾಜಿ ಜಿ.ಪಂ.ಸದಸ್ಯ ವೀರಣ್ಣ ಮಂಗಾಣಿ, ಕ.ಕ.ರ.ಸಾರಿಗೆ ನಿಗಮದ ಕೂಲಿ ಸಮಾಜದ ಅಧ್ಯಕ್ಷ ಶ್ರೀಮಂತ ಎಸ್.ಜಮಾದಾರ, ಡಿ.ಕೆ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ಗೌಡಪ್ಪಗೌಡ ಜಿ.ಪಾಟಿಲ, ಉಪಾಧ್ಯಕ್ಷ ಬಾಬುರಾವ ಕುಲಕರ್ಣಿ, ಉದ್ಯಮಿ ಸಂದೀಪಕುಮಾರ ಕಿರಣಗಿ, ಬಂಜಾರ ಸಮಾಜದ ಮುಖಂಡ ರಾಜು ಪವಾರ, ಸರ್ಯಕಾಂತ ಎಂ.ಕೆ, ವಿಶಾಲ ಜಮಾದಾರ, ಶಂಕರ ಜಮಾದಾರ, ಅನೀಲ ಜಮಾದಾರ, ವೀರೆಶ ರುಪನೂರ, ಶ್ರೀಪಾದ ಜಮಾದಾರ, ಕೃಷ್ಣಾ ರೇಡ್ಡಿ, ರಾಜೇಂದ್ರ ಜಮಾದಾರ, ಅಪರಾಯಾ ಜಮಾದಾರ, ವಿಠ್ಠಲ ಜಮಾದಾರ, ಚಂದ್ರಾಮಪ್ಪಾ, ಶಿವಾನಂದ ಸಾಗರ ಇದ್ದರು.
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…