ಕಲಬುರಗಿ : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕಲ್ಯಾಣ ಕರ್ನಾಟಕ ಜಿಲ್ಲಾ ಮಟ್ಟದ ಪದಾಧಿಕಾರಿಗಳು ನೇಮಕಗೊಂಡಿದ್ದಾರೆ.
ಗಂಗಾಧರ ಬಿ.ಸ್ವಾಮಿ (ಜಿಲ್ಲಾ ಅಧ್ಯಕ್ಷರು), ಮೊಹಮ್ಮದ್ ಆರೀಫ್ ಹುಸೇನ್, ವಿಲಾಸ ಜಿ. ಬೀದರಕರ್ (ಉಪಾಧ್ಯಕ್ಷರು), ಸಂಜು ಹೊಡಲಕರ್ (ಕಾರ್ಯದರ್ಶಿ), ಪ್ರಕಾಶ ಗಾಣಗಾಪೂರ (ಸಹ ಕಾರ್ಯದರ್ಶಿ), ಮೋಹಮ್ಮದ್ ಶಮಶೇರ್ (ಸಂಘಟನಾ ಕಾರ್ಯದರ್ಶಿ), ಸಿದ್ದರಾಮ ಬಿ.ಪೂಜಾರಿ(ಖಜಾಂಚಿ), ಸಿದ್ದಲಿಂಗ ತಳವಾರ (ಕೋಶಾಧ್ಯಕ್ಷ)ಯನ್ನಾಗಿ ನೇಮಕ ಮಾಡಲಾಗಿದೆ ಎಂದು ಕ.ಕರ್ನಾಟಕ ವಿಭಾಗ ಅಧ್ಯಕ್ಷ ಮೊಹಮ್ಮದ್ ಶಹಬುದ್ದೀನ್, ಉಪಾಧ್ಯಕ್ಷ ಶಿವಶರಣಪ್ಪ ಸುಬೇದಾರ, ಕಾರ್ಯದರ್ಶಿ ಅಶೋಕ ಗೋಖಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…