ಯಾದಗಿರಿ: ಇಂದು ಪತ್ರಿಕಾ ದಿನಾಚಾರಣೆ ಹಿನ್ನೆಲೆ ಪತ್ರಕರ್ತರಿಗೆ ಕರ್ನಾಟಕ ಪಿಂಜಾರ ನದಾಫ ಹಿತರಕ್ಷಣಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಸೋಪಿಸಾಬ ಡಿ ಸುರಪುರ ಶುಭಕೋರಿದ್ಧಾರೆ.
ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು. ಕೋವಿಡ್ – 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿ”ಜನ ಮತ್ತು ಸಮಾಜದ ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ನಿಮ್ಮ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು ಎಂದು ಸ್ಮರಿಸಿದ್ದಾರೆ.
ಇಂತಹ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು.
ಕೊರೊನಾ ಸಹಜ ಸ್ಥಿತಿಗೆ ಬರುತ್ತಿರುವುದರಲ್ಲಿ ಮಾಧ್ಯಮ ಮತ್ತು ಪತ್ರಕರ್ತರ ಅಸಾಧಾರಣ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವರ್ತಮಾನದ ದಿನಗಳಲ್ಲಿ ಸತ್ಯಶೋಧಿಸುವ, ಧೈರ್ಯದಿಂದ ಅಭಿವ್ಯಕ್ತಿಸುವ ಮಾಧ್ಯಮದ ಶಕ್ತಿ ಪ್ರಜ್ವಲವಾಗಿ ಬೆಳಗಲಿ. ನನ್ನ ಸಮಸ್ತ ಪತ್ರಕರ್ತ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಸೋಪಿಸಾಬ ಡಿ ಸುರಪುರ ಶುಭಕೋರಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…