ಶಹಾಬಾದ:ನಗರಸಭೆಯ ವ್ಯಾಪ್ತಿಯ ವಾರ್ಡ ನಂ.09 ರಲ್ಲಿ ಸ್ಕಿಲ ಸಿಟಿ ಅನುದಾನದಲ್ಲಿ ವಿ.ಪಿ ಚೌಕದಲ್ಲಿ ಕೊಳವೆ ಬಾವಿ ತೋಡಿಸಲಾಯಿತು.ಸಿದ್ದಣ್ಣ ಸ್ವಾಮಿ ಮುತ್ಯಾ ಪೂಜೆ ನೇರವೇರಿಸಿದರು.
ನಗರಸಭೆಯ ವಾರ್ಡ ನಂ.9ರ ಸದಸ್ಯರಾದ ಪಾರ್ವತಿ ಪವಾರ ಮಾತನಾಡಿ, ಕೊಳವೆ ಬಾವಿ ತೋಡಿದ ಪರಿಣಾಮ ಸುಮಾರು 2 ಇಂಚು ಬಂದಿದೆ.ಇದರಿಂದ ಇಲ್ಲಿನ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.
ನಗರಸಭೆ ಜೆಇ ಮೌಲಾಲಿ, ಪ್ರಮುಖರಾದ ರಾಜಾರಾಮ ಸಾಳೂಂಕೆ, ಸತೀಶ ಮಾವನೂರ,ಮಹಾದೇವ ಗೋಬ್ಬುರಕರ,ಸಂಜಯ ವಿಟ್ಕರ,ಸಂತೋಷ ಬಾಗಲಕೋಟ, ಬಸವರಾಜ ಕಾಕಡೆ,ಮಹೇಶ ಎಲ್ಲೆರಿ,ಪ್ರದೀಪ ಮಾನೆ,ಉದಯ,ಸಾಗರ,ಶಾಣಪ್ಪ, ಸಿದ್ದಣ್ಣ ಕುಸಾಳೆ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…