ಜೇವರ್ಗಿ: ಇಂದು ಮತದಾನ ನಡೆಯಲಿರುವ ಜಿಲ್ಲಾ ಹಾಗೂ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಮತದಾರರು ಜೇವರ್ಗಿ ವಿಧಾನಸೌಧ ಆವರಣದಲ್ಲಿ ಇರುವ ಮತದಾನ ಕೇಂದ್ರಕ್ಕೆ ಆಗಮಿಸುತ್ತಿದ್ದು, ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದೆ.
ನಿರ್ಬಂಧಿತ ಪ್ರದೇಶದಲ್ಲಿ ಪ್ರಚಾರ; ಇಲ್ಲಿ ಸ್ಪಷ್ಟವಾದ ನಿರ್ಬಂಧಿತ ಪ್ರದೇಶವೆಂದು ಸೂಚನೆಯನ್ನು ಸಹ ನೀಡಲಾಗಿಲ್ಲ ಮತ್ತು ಈ ಕುರಿತಂತೆ ಮುಂಜಾಗೃತ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ.
ಜಿಲ್ಲಾ ಸಾಹಿತ್ಯ ಪರಿಷತ್ತಿನ ಆಕಾಂಕ್ಷೆಗಳು ಹಾಗೂ ಅವರ ಪರವಾಗಿ ಪ್ರಚಾರ ಮಾಡುತ್ತಿರುವುದು ಬೆಂಬಲಿಗರು, ತಮ್ಮ ಬ್ಯಾನರ್ ಗಳನ್ನು ಇಲ್ಲಿನ ಕಾರ್ಯಾಲಯದ ಎದುರುಗಡೆ ಇರುವ ತಡೆಗೋಡೆಗೆ ಅಂಟಿಸಿದ್ದು ಪ್ರಚಾರ ನಡೆಸುತ್ತಿದ್ದು, ಸ್ಪಷ್ಟ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಚುನಾವಣಾ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.
ಇಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ ಟೆಂಟ್ ಹೊಡೆಯಲಾಗಿದೆ. ಸುಮಾರು ದಿನಗಳಿಂದ ಹೋರಾಟ ನಡೆಸುತ್ತಿದ್ದು ಚುನಾವಣೆ ಸಮಯದಲ್ಲಿ ಇದನ್ನು ತೆಳುಗೊಳಿಸುವ ಸಾಮಾನ್ಯ ಪರಿಕಲ್ಪನೆಯು ಸಹ ಅಧಿಕಾರಿಗಳು ಮರೆತಂತೆ ಕಾಣುತ್ತದೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…