ಬಾಗಲಕೋಟ: ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮೈಸೂರು ಹುಲಿ ಟಿಪ್ಪುಸುಲ್ತಾನರ ಜಯಂತಿ ಬಹಳ ಸರಳ ಸಡಗರದಿಂದ ಆಚರಿಸಲಾಯಿತು.
ಸಭೆಯನ್ನುದ್ದೇಶಿಸಿ ಬಾಗಲಕೋಟ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ತೋಹಿದ ಅಲಿ ಸಂತಿಶಿರೂರ ಮಾತನಾಡಿ ಶೃಂಗೇರಿ ಶಾರದಾ ಪೀಠಕ್ಕೆ ಮರಾಠರು ದಾಳಿ ಮಾಡಿದಾಗ ಮಠದ ಶ್ರೀಗಳು ಟಿಪ್ಪುರವರಿಗೆ ಬರೆದ ಪತ್ರ ಮತ್ತು ಮಠದ ಜೀರ್ಣೋಧ್ಧಾರಕ್ಕಾಗಿ ಮಾಡಿದ ಸಹಾಯ ಸಹಕಾರ ಇಂದಿಗೂ ಐತಿಹಾಸಿಕ,ಭಾವೖಕ್ಯತೆಯ ಪ್ರತೀಕ,ಇಂತಹ ದೇಶಪ್ರೇಮಿ , ಮೈಸೂರು ಹುಲಿ ಕನ್ನಡ ಪ್ರೇಮಿ , ಸರ್ವಜನ ಹಿತ ಬಯಸುವ ದೇಶಭಕ್ತರನ್ನು ಕೆಲನಕಲಿ ಮಬ್ ಭಕ್ತರು ನಿಜಾಂಶ ತಿಳಿಲಾರದೇ ದೇಶದ್ರೋಹಿ ,ಮತಾಂಧ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ.
ಇದು ಖಂಡನಾರ್ಹ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಶಬ್ಬೀರ ನದಾಫ, ಮುಖಂಡ ಕುತುಬುದ್ದೀನ ಖಾಜಿ,ಆನಂದ ಶಿಲ್ಪಿ ,ದಂಡಿನ, ರಾಜು ಮನ್ನಿಕೇರಿ,ಬಾಬು, ಇಟಗಿ ,ಇನ್ನೂ ಹಲವಾರು ಮುಖಂಡರು,ಕಾರ್ಯಕರ್ತರು ಭಾಗಿಯಾಗಿದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…