ಸೇಡಂ : ಕೆಲ ದಿನಗಳ ಹಿಂದೆ ಮುಧೋಳ ನಲ್ಲಿ ನಡೆದ ಹಲ್ಲೆ ಘಟನೆಯಲ್ಲಿ ರವಿ ಎಂಬ ಯುವಕ ಗಂಭೀರ ಗಾಯವಾಗಿ ಚಿಕಿತ್ಸೆ ಪಡೆಯುತಿದು ಆತನ ಚಿಕಿತ್ಸೆಗೆ ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಅವರು 1 ಲಕ್ಷ ಚಿಕಿತ್ಸಾ ವೆಚ್ಚಾ ಭರಿಸುವ ಮೂಲಕ ಬಡ ಕುಟುಂಬಕ್ಕೆ ನೇರವಾಗಿದಾರೆ.
ಕಳೆದ ಕೆಲ ದಿನ ಗಳ ಹಿಂದೆ ಸೇಡಂ ಮತಕ್ಷೇತ್ರದ ಮುಧೋಳ ಗ್ರಾಮದಲ್ಲಿ ಹಲ್ಲೆ ಘಟನೆಯಲ್ಲಿ ರವಿ ಎಂಬ ಯುವಕ ಗಾಯವಾಗಿ ಕಲಬುರಗಿಯ ಯೈನೈಟೆಡ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದು ಸೋಮುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದು ಈ ವೇಳೆ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಆ ಯುವಕನ ಆರೋಗ್ಯವಿಚಾರಿಸಿ ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ ಆ ಬಡ ಕುಟುಂಬಕ್ಕೆ ಚಿಕಿತ್ಸಾ ವೆಚ್ಚಕ್ಕೆ 1 ಲಕ್ಷ ಸಹಾಯ ಧನ ನೀಡಿ ಮುಂದೆ ಈ ರೀತಿ ಯಾವುದೆ ಘಟನೆ ಆಗದಂತೆ ಶಾಂತಿ ಕಾಪಾಡಿಕೋಳ್ಳಬೇಕು ಎಂದು ಯುವಕನಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಯುವಕನ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಬಡ ಯುವಕನ ಚಿಕಿತ್ಸೆಗೆ 1 ಲಕ್ಷ ನೀಡಿದೇನೆ ಜೋತೆಗೆ ಆಸ್ಪತ್ರೆಯ ವೈದ್ಯರ ಜೊತೆ ಮಾತನಾಡಿ ಬಿಲ್ ನಲ್ಲಿ ಕೂಡ ರಿಯಾಯಿತಿ ಮಾಡಿಸಿದೇನೆ .ಮುಂದೆ ಈ ರೀತಿ ಘಟನೆ ಆಗದಂತೆ ಶಾಂತಿ ಕಾಪಾಡಲು ಯುವಕನಿಗೆ ತಿಳಿಸಿದೇನೆ. -ಬಾಲರಾಜ್ ಗುತ್ತೇದಾರ, ಜೆಡಿಎಸ್ ಮಖಂಡರು ಸೇಡಂ
ನಮ್ಮ ಸಹೋದರ ಗಂಭೀರವಾಗಿ ಗಾಯವಾದಾಗ ಬಾಲರಾಜ್ ಗುತ್ತೇದಾರ ಅವರು ಆಸ್ಪತ್ರೆಗೆ 3 ಭಾರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ 1ಲಕ್ಷ ಸಹಾಯ ಧನ ನೀಡಿದ್ದಾರೆ. -ಲಕ್ಮಣ ಸಹೋದರ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…