ಪ್ರಮೋದ್ ಮುತ್ತಾಲಿಕ್ ತನ್ನ ಹೇಳಿಕೆಗೆ ಕ್ಷಮೆ ಕೇಳಬೇಕು

0
261

ಕಲಬುರಗಿ: ಮಸೀದಿಗಳ ಮೈಕ್ ನಾನೇ ಕಿತ್ತಿ ಹಾಕುತ್ತೇನೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಎಐಎಂಐಎಂ ಪಕ್ಷದ ಮುಖಂಡ ಇಲೀಯಾ ಸೇಠ್ ಬಾಗಬಾನ್ ಮತ್ತು ಉತ್ತರ ಶಹಾಬಜಾರ್ ಬ್ಲಾಕ್ ಅಧ್ಯಕ್ಷರಾದ ಮೋದಿನ್ ಪಟೇಲ್ ಅಣಬಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮುತಾಲಿಕ ಅವರು ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ಕಚೇರಿಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಎನ್ನುವ ಹೇಳಿಕೆ ಬಾಲಿಶೂತನ, ಪ್ರಾರ್ಥನೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ.  ಅಜಾನ್ ಶಬ್ದ ಕೇಳಿ ಮನುಷ್ಯ ಪರಿಶುದ್ಧ ನಾಗುತ್ತಾನೆ. ಸರಿಯಾದ ದಾರಿಯಲ್ಲಿ ನಡೆಯುತ್ತಾನೆ.

Contact Your\'s Advertisement; 9902492681

ನಮಾಜ್, ಪೂಜಾ, ಆರತಿ, ಇವೆಲ್ಲವೂ ಮನುಷ್ಯನಿಗೆ ನೆಮ್ಮದಿ ಕೊಡುತ್ತವೆ. ನೀವು ಪ್ರಚಾರಕ್ಕಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here