ಸಿಸಿ ರಸ್ತೆ, ಕಾಲುವೆ ಕಾಮಗಾರಿ ಸಂಪೂರ್ಣ ಕಳಪೆ: ಯಾಕಾಪೂರ್

ಚಿಂಚೋಳಿ: ತಾಲೂಕಿನ ಗುರಂಪಳ್ಳಿ ಗ್ರಾಮದಲ್ಲಿ ಪಂಚಾಯತ್ ರಾಜ್ ಇಲಾಖೆಯ ಗ್ರಾಮ ವಿಕಾಸ್ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಸಿ ಸಿ ರಸ್ತೆ ಮತ್ತು ಕಾಲುವೆ ಕಾಮಗಾರಿ ಕಪ್ಪು ಮರಳು ಮಿಶ್ರಿತ ಮಾಡಿ ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿಕೆಯಾಗಿದೆ ಎಂದು ಜೆಡಿಎಸ್ ಪಕ್ಷದ ಮುಖಂಡರಾದ ಸಂಜೀವನ್ ಯಾಕಾಪೂರ್ ಹೇಳಿದ್ದಾರೆ.

ಗ್ರಾಮದಲ್ಲಿ ಸರಿಯಾಗಿ ಅಂದಾಜು ಪಟ್ಟಿಯಂತೆ ಕಾಮಗಾರಿ ಪ್ರಾರಂಭಿಸಬೇಕು ಎಂದು ಶಾಸಕರ ಮತ್ತು ಅಧಿಕಾರಿಗಳ ಮತ್ತು ಶಾಸಕರ ಹಿಂಬಾಲಿಗರಾದ ಗುತ್ತಿಗೆದಾರರ ಬೇಜವಾಬ್ದಾರಿತನದಿಂದ ಕಾಮಗಾರಿ ಸಂಪೂರ್ಣ ಕಳಪೆ ಆಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಗ್ರಾಮಸ್ಥರಾದ ನಾಗಿಂದ್ರಪ್ಪ ಗುರಂಪಳ್ಳಿ, ರೇವನಸಿದ್ದಪ್ಪ ಗುರಂಪಳ್ಳಿ, ಕುಪೇಂದ್ರ, ಇಸ್ಮಾಯಿಲ್, ಐಮತ್ ಅಲಿ, ಸಂತೋಷ್, ಜಿಲ್ಲಾನಿಮಿಯ, ತಾಜೊದ್ದಿನ್, ದಶರಥ, ಹಬೀಬ್, ಹಫೀಜ್ ಪಾಷಾಮಿಯ, ಕಂಟೆಪ್ಪಾ, ನಯುಂಷಾ, ವಿಠಲ್ ಶ್ರೀಕಾಂತ್, ಶಂಶೋದ್ದಿನ್, ಫಿರದೋಸ್ತ್, ಅಲ್ಲವೂದ್ದಿನ್ ಇದ್ದರು.

emedialine

Recent Posts

ಅರವತ್ತಾದ ಮೇಲೆ ಆರೋಗ್ಯ ಕಡೆ ಗಮನವಿರಲಿ

ಕಲಬುರಗಿ: ಅರವತ್ತು ವರ್ಷ ದಾಟಿದ ಪ್ರತಿಯೋಬ್ಬರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಚಿಂತಕ ಡಾ.ಬಸವರಾಜ ಗುಳಶೆಟ್ಟಿ ಅವರು…

38 mins ago

ಚನ್ನಮಲ್ಲಿಕಾರ್ಜುನನಿಗೆ ಮನವ ಮಾರಿದ ಅಕ್ಕಮಿಹಾದೇವಿ

ಕಲಬುರಗಿ: ೧೨ನೇ ಶತಮಾನದ ಬಸವಾದಿ ಶರಣರು ರಚಿಸಿದ ಅನುಭಾವದ ನುಡಿಗಳಾದ ವಚನಗಳಿಗೆ ಅದರದ್ದೇ ಆದ ವಿಶಿಷ್ಟತೆ ಮತ್ತು ಮಹತ್ವವಿದೆ. ಮಾತುಕೊಟ್ಟಂತಿರುವ,…

2 hours ago

ತನುವಿನೊಳಗಿದ್ದು ತನುವ ಗೆದ್ದ ಅಕ್ಕಮಹಾದೇವಿ

ಕಲಬುರಗಿ: ವಚನ ಕಾಲ ಅತ್ಯಪೂರ್ವವಾದುದು. ವಚನ ಸಾಹಿತ್ಯ ಎಲ್ಲ ಕಾಲಕ್ಕೂ ಪ್ರಸ್ತುತ ಎನಿಸುತ್ತಿದೆ ಎಂದು ಡಾ. ಶಾಂತಲಾ ನಿಷ್ಠಿ ನುಡಿದರು.…

2 hours ago

ವಿಶ್ವಶಾಂತಿ ದಿನದ ನಿಮಿತ್ತ ವಾಕ್ ಎ ಥಾನ್: ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗಿ

ಕಲಬುರಗಿ: ನಗರದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ  ಜಿಲ್ಲಾ ಶಾಖೆ ಮತ್ತು ಗುಲ್ಬರ್ಗ ವಿಶ್ವವಿದ್ಯಾಲಯ YRC ಘಟಕದ ವತಿಯಿಂದ ವಿಶ್ವಶಾಂತಿ…

3 hours ago

ಬೆಳಂ‌ ಬೆಳಗ್ಗೆ ಕಲಬುರಗಿಯಲ್ಲಿ ಗುಂಡಿನ‌ ಸದ್ದು

ಕಲಬುರಗಿ: ಆಳಂದ ತಾಲ್ಲೂಕಿನ ಮಾಜಿ ಗ್ರಾಪಂ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಭವಿಸಿದ ಆರೋಪಿಯನ್ನು ಬಂಧಿಸಲು ತೆರಳುದ ಸಂಧರ್ಭದಲ್ಲಿ ಆರೋಪಿಯಿಂದ ಪೊಲೀಸರ…

4 hours ago

ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನದ ಕರಪತ್ರ ಬಿಡುಗಡೆ

ಶಹಾಬಾದ:ಕಲಬುರಗಿಯಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ನಡೆಯುವ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420