ವಿಜಯಕುಮಾರ ಪಾಟೀಲ ತೇಗಲತಿಪ್ಪಿಗೆ ಆಷ್ಠಗಿ-ಪಾಟೀಲ ಸನ್ಮಾನ

0
25

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ್ ಪಾಟೀಲ್ ತೆಗಲತಿಪ್ಪಿ ಅವರಿಗೆ ಬಿಜೆಪಿ ಮುಖಂಡರಾದ ಪ್ರೊ. ಯಶವಂತರಾಯ ಅಷ್ಠಗಿ ಜಗದೀಶ್ ಪಾಟೀಲ್ ಸಣ್ಣೂರ, ದಲಿತ ಮುಖಂಡ ಬಸವರಾಜ್ ವಾಲಿ,  ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ  ಸನ್ಮಾನಿಸಿ ಅಭಿನಂದಿಸಿದರು.

ಕ ಸಂದರ್ಭದಲ್ಲಿ  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸುರೇಶ ಬಡಿಗೇರ,  ಸಾಹಿತ್ಯ ಸಂಘಟಕ ರವೀಂದ್ರ ಭಂಟನಳ್ಳಿ, ವಿದ್ಯಾಸಾಗರ ದೇಶಮುಖ, ಕಲ್ಯಾಣಕುಮಾರ ಶೀಲವಂತ, ಶಿವರಾಜ ಅಂಡಗಿ, ಪ್ರೊ. ಅಶೋಕ ತಳಕೇರಿ,ಪ್ರಭುಲಿಂಗ ಮೂಲಗೆ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here