ಕಲಬುರಗಿ: ಶ್ರೀಮತಿ ವ್ಹಿ.ಜಿ.ಮಹಿಳಾ ಪದವಿ ಮಹಟವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಇಂದು ಸಂವಿಧಾನ ದಿನಾಚರಣೆ ನಿಮಿತ್ತ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಅ ಮತ್ತು ಬ ಘಟಕಗಳು ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಪ್ರತಿಜ್ನಾವಿಧಿಯನ್ನು ಸ್ವಿಕರಿಸುವದರ ಮೂಲಕವಾಗಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಡಾ.ಮೀನಾಕ್ಷಿ ಬಾಳಿ ಬೋಧಿಸಿದರು ಪ್ರಾಚಾರ್ಯ ಡಾ.ಆರ್.ಬಿ.ಕೊಂಡಾ ಡಾ.ಮೋಹನರಾಜ ಪತ್ತಾರ,ಡಾ.ಮಹೇಶ ಗಂವ್ಹಾರ, ಡಾ.ಶಿವರಾಜ ಗೌನಳ್ಳಿ, ಡಾ.ರೇಣುಕಾದೇವಿ ಪಾಟೀಲ,ಪ್ರೊ.ಶಿವಲೀಲಾ ಧೋತ್ರೆ, ಬೋಧಕ, ಬೋಧಕೇತರ ಸಿಬ್ಬಂದಿ , ವಿದ್ಯಾರ್ಥಿಗಳು ಹಾಜರಿದ್ದರು
ಡಾ.ಮೀನಾಕ್ಷಿ ಬಾಳಿ ಬೋಧಿಸಿದರು ಪ್ರಾಚಾರ್ಯ ಡಾ.ಆರ್.ಬಿ.ಕೊಂಡಾ ಡಾ.ಮೋಹನರಾಜ ಪತ್ತಾರ,ಡಾ.ಮಹೇಶ ಗಂವ್ಹಾರ,ಡಾ.ಶಿವರಾಜ ಗೌನಳ್ಳಿ,ಡಾ.ರೇಣುಕಾದೇವಿ ಪಾಟೀಲ,ಪ್ರೊ.ಶಿವಲೀಲಾ ಧೋತ್ರೆ ,ಬೋಧಕ ,ಬೋಧಕೇತರ ಸಿಬ್ಬಂದಿ ,ವಿದ್ಯಾರ್ಥಿಗಳು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…