ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಪರಿಸರ ತಿಳಿವಳಿಕೆ ಕಾರ್ಯಕ್ರಮ

ಕಲಬುರಗಿ ತಾಲೂಕಿನ ಪಟ್ಟಣಗ್ರಾಮದಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಪರಿಸರದ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕಲಬುರಗಿ ವಿಜ್ಞಾನಿಯವರಾದ ಡಾ.ಜಹೀರ್‌ಅಹೆಮದ್‌ರವರು ಮಾತನಾಡಿ ಕೃಷಿ ಅತ್ಯಮೂಲ್ಯವಾಗಿದ್ದು ಆಧುನಿಕಯುಗದಲ್ಲಿ ಹೊಸ ತಂತ್ರಜ್ಞಾನ, ಭೂಮಿಯಗುಣ ಧರ್ಮ, ಪರಸಿರ ಸ್ನೇಹಿ ಕೀಟರೋಗ ಹತೋಟಿ ಮಾಡಿರೈತರಆದಾಯ ಹೆಚ್ಚಿಸಲು ವಿಜ್ಞಾನಿಗಳು, ಇಲಾಖೆ, ವಿದ್ಯಾರ್ಥಿಗಳ ಸಹಯೋಗ ಅತ್ಯಗತ್ಯ ಎಂದರು.

ಬದಲಾಗುತ್ತಿರುವ ಹವಾಮಾನದಲ್ಲಿಕಂಡು ಬರುವ ಹೊಸ ಕೀಟ ರೋಗಗಳ, ಸಸ್ಯಗಳಲ್ಲಿನ ಉಪಯೋಗಗಳ ಮಾಹಿತಿಯನ್ನು ನೀಡಲಾಯಿತು. ಕೆವಿಕೆಯ ಶ್ರೀ ನಾಗಿಂದ್ರ ಬಡದಾಳಿ ರವರು ವಿದ್ಯಾರ್ಥಿಗಳಿಗೆ ನೆನಪು ಶಕ್ತಿ ಪರೀಕ್ಷೆ, ಚಿತ್ರಕಲೆ, ವಿವಿಧಚಟುವಟಿಕೆವಿವಿಧ ಸಸ್ಯಗಳ, ಬೀಜಗಳಗುರುತಿಸುವಿಕೆಯ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಸಂಜೀವಿನಿ ತಾಂತ್ರಿಕ ಸಹಾಯಕ ವರುಣ್‌ಚಿಕ್ಕೋಣಿ ಮತ್ತು ಶರಣು ಪೂಜಾರಿ ಮಣ್ಣು ಪರೀಕ್ಷೆಉಪಯೋಗ, ಕೃಷಿ ಸಂಜೀವಿನಿ ಅನೂಕೂಲ ಹಾಗೂ ಸರ್ಕಾರದಯೋಜನೆಯಯನ್ನು ತಿಳಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀ ಶರಣಬಸಪ್ಪಾ ಪಾಟೀಲ್, ಶಿಕ್ಷಕರಾದ ಡಾ.ರವಿಚಂದ್ರ ಮೇಲಶೆಟ್ಟಿ, ಪ್ರವೀಣಾ, ಮೋಹಿತಾ, ಜಗದೇವಿ, ಅಶೋಕ ಮತ್ತು ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

49 mins ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420