ಕಲಬುರಗಿ : ನಗರದ ಪಂಚಶೀಲ ನಗರದಲ್ಲಿ ಸ್ಲಂ ಜನಾಂದೋಲನ ಸಂಘಟನೆ ಜಿಲ್ಲಾ ಘಟಕವತಿಯಿಂದ ಸಂವಿಧಾನ ಸಮರ್ಪಣ ದಿನಾಚರಣೆಯ ಹಮ್ಮಿಕೊಳಲಾತು.
ರಾಯಚೂರ ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಶರಣಪ್ಪ ಚಲವಾದಿ, ಡಾ. ಪೀರಪ್ಪ ಭೂಷಣ, ಡಾ. ಧಮ್ಮ ದೀಪ, ಹುಲಿಗೆಪ್ಪ ಕನಕಗಿರಿ, ಮಹದೇವ್ ಮೂಲಗೆ, ಜನಾಂದೋಲನ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಸುನಿತಾ ಕೊಲ್ಲೂರ್ ರಘುವೀರ್ ತೌಡೆ, ಸ್ಲಂ ಜನಾಂದೋಲನ ಸಂಘಟನೆಯ ಸಂಚಾಲಕಿ ರೇಣುಕಾ ಸರಡಿಗಿ, ಸುನಿಲ್ ಆಳಂದಕರ್ ಹಾಗೂ ಪಂಚಶೀಲ ನಗರದ ಪುರೀಷರು ಮತ್ತು ಮಹಿಳೆಯರು ಸಂಘಟನೆಯ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…