ಕಲಬುರಗಿ: ಫರತಾಹಬಾದ ಗ್ರಾಮದಲ್ಲಿರುವ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ ಕನಾಟಕ ರಾಜ್ಯೋತ್ವವ ಕಾರ್ಯಕ್ರಮಕ್ಕೆ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಲಚ್ಚಪ್ಪ ಜಮಾದಾರ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನದಿಸಿನ್ನೂರಿನ ಮಹಾಲಕ್ಷ್ಮೀ ದೇವಿ ಶಕ್ತಿಪೀಠದ ಪೀಠಾಧಿಪತಿ ಶ್ರೀ ಗುರುದೇವ ಶರಣರು, ಶ್ರೀ ವಿಶಾಲ ಮುತ್ಯಾ, ಶ್ರೀ ಹುಣಚಿರಾಯ ಮುತ್ಯಾ, ಕಿರುತೆರೆ ನಟಿ ಮೋಕ್ಷಿತಾ ಪೈ, ವೇದಿಕೆಯ ಜಿಲ್ಲಾಧ್ಯಕ್ಷ ಸಂತೋಷ ಎಸ್.ತಳವಾರ, ಸಿಪಿಐ ರಾಘವೇಂದ್ರ, ಮಾಜಿ ತಾ.ಪಂ.ಅಧ್ಯಕ್ಷ ಶಿವರಾಜ ಸಜ್ಜನ್, ಹುಣಚಿರಾಯ ಸೀತನೂರ, ಸುರೇಶ ತಿಬಶೇಟ್ಟಿ, ಮೊಹ್ಮಮದ್ ಖಾಜಾ, ಲಕ್ಷ್ಮೀಕಾಂತ ಜಮಾದಾರ, ಧರ್ಮಣ್ಣ ಕಟ್ಟಿ, ಅಂಬ್ರೇಷ ಉಣಚಿ, ಮಲ್ಲಿಕಾರ್ಜುನ ಗುಡಬಾ, ಚನ್ನಬಸಪ್ಪ ಸಜ್ಜನ್ ಹಾಗೂ ವೇದಿಕೆಯ ಕಾರ್ಯಕರ್ತರು ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…