ಸುರಪುರ:ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕ ಸುರಪೂರ ಕಾರ್ಯಾಲಯದಲ್ಲಿ ದೇವರಗೋನಾಲ ಗ್ರಾಮಶಾಖೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕ ಅಧ್ಯಕ್ಷ ವೆಂಕಟೇಶ ನಾಯಕ ಭೈರಿಮಡ್ಡಿ ಮಾತನಾಡಿ ನೂತನ ಪದಾಧಿಕಾರಿಗಳು ಗ್ರಾಮದ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಹೋರಾಟ ಮಾಡುವದು, ಕನ್ನಡ ನಾಡು ನುಡಿ ಗಡಿ ನೆಲ ಜಲ ಬಾಷೆಯ ವಿಚಾರದಲ್ಲಿ ಯಾವುದೇ ರಾಜಿಯಿಲ್ಲದೇ ನಿರಂತರ ಹೋರಾಟ ದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು, ವಿಶೇಷವಾಗಿ ಯುವಕರು ಹೆಚ್ಚು ಹೆಚ್ಚು ಕರವೇ ಸೇರುತ್ತಿರುವದು ಹೆಮ್ಮೆಯ ಸಂಗತಿ ತಾವು ಕೂಡ ಯುವಕರಾಗಿದ್ದು ಸಕ್ರಿಯರಾಗಿ ನಾಡ ಕಟ್ಟುವ ಕೆಲಸ ಮಾಡಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂ ಕಾರ್ಯದರ್ಶಿ ಭೀಮು ನಾಯಕ ಮಲ್ಲಿಭಾವಿ, ತಾಲ್ಲೂಕು ಉಪಾಧ್ಯಕ್ಷರಾದ ಶ್ರೀನಿವಾಸ ಭೈರಿಮಡ್ಡಿ, ಆನಂದ ಮಾಚಗುಂಡಾಳ, ಸಂಚಾಲಕರಾದ ಹಣಮಂತ ಹಾಲಗೇರಾ, ಯುವಘಟಕ ಅಧ್ಯಕ್ಷ ನಾಗರಾಜ ಡೊಣ್ಣಿಗೇರಿ, ನಗರಘಟಕ ದ ಅನಿಲ ಬಿರಾದಾರ್ವಿ,ವಿಧ್ಯಾರ್ಥಿ ಘಟಕದ ಆಂಜನೇಯ ದೇವರಗೋನಾಲ, ಉಪಸ್ಥಿತರಿದ್ದರು .
ನೂತನ ಪದಾಧಿಕಾರಿಗಳು: ಗೌರವಾಧ್ಯಕ್ಷ ಲಂಕೇಶ್ .ಎಸ್, ಅಧ್ಯಕ್ಷರು ವೆಂಕಟೇಶ.ಹೆಚ್. ಕುರಕುಂದಿ,ಉಪಾಧ್ಯಕ್ಷ ರು ಬಲಭೀಮ. ಎ.ಹೊಸಮನಿ ಹಾಗೂ ಅಂಬ್ಲಯ್ಯ. ಬಿ.ಕೋತಿಗುಡ್ಡ ,ಪ್ರಧಾನ ಕಾರ್ಯದರ್ಶಿ ಶಶಾಂಕ. ವಾಯ್. ದಳವಾಯಿ, ಸಹ ಕಾರ್ಯದರ್ಶಿ ಹಣಮಂತ್ರಾಯ. ಎಮ್. ಹೊಸಮನಿ,ಸಂಘಟನಾಕಾರ್ಯದರ್ಶಿ ಮಲ್ಲಿಕಾರ್ಜುನ. ಬಿ.ಕೊಂಗಂಡಿಕರ್,ಖಜಾಂಚಿ ಅಭಿಷೇಕ. ಎ.ದಿವಳಗುಡ್ಡ ಇವರನ್ನು ನೇಮಕ ಗೊಳಿಸಲಾಯಿತು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…