ಸುರಪುರ: ಡಿಸೆಂಬರ್ ೬ರ ಸಂವಿಧಾನ ಶಿಲ್ಪಿ ಡಾ:ಬಾಬ ಸಾಹೇಬ್ ಅಂಬೇಡ್ಕರ್ ಅವರ ೬೫ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸುರಪುರ ತಾಲೂಕು ಆಡಳಿತದಿಂದ ನಗರದ ಡಾ:ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಸ್ಮರಣೆ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರರ ಮೂರ್ತಿಗೆ ತಹಸೀಲ್ದಾರ್ ಸುಬ್ಬಣ ಜಮಖಂಡಿ ಹಾಗು ಇತರೆ ಅಧಿಕಾರಿಗಳು ಮತ್ತು ಮುಖಂಡರು ಮಾಲಾರ್ಪಣೆ ಮಾಡಿದರು.ನಂತರ ಮೇಣದ ಬತ್ತಿ ಬೆಳಗಿ ೨ ನಿಮಿಷಗಳ ಮೌನಾಚರಣೆಯೊಂದಿಗೆ ಡಾ:ಬಿ.ಆರ್.ಅಂಬೇಡ್ಕರರಿಗೆ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ,ಮುಖಂಡರಾದ ವೇಣುಗೋಪಾಲ ನಾಯಕ ಜೇವರ್ಗಿ,ಮಾಳಪ್ಪ ಕಿರದಹಳ್ಳಿ,ರಮೇಶ ಅರಕೇರಿ,ಶೇಖರ ಜೀವಣಗಿ,ರಾಜು ಕಟ್ಟಿಮನಿ,ಮಲ್ಲು ಕೆಸಿಪಿ,ಶರಣು ತಳವಾರಗೇರಾ, ಮಹಾದೇವಪ್ಪ ಬೊಮ್ಮನಹಳ್ಳಿ,ಚಾಣಕ್ಕನವರ್,ಶಿವುಗೌಡ ಬಿರಾದಾರ್,ರಮೇಶ ಮುಂಡರಗಿ,ಸುನೀಲಕುಮಾರ ಪಂಚಾಂಗಮಠ,ಸೀತಾರಾಮ ನಾಯಕ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…