ಬೆಂಗಳೂರು: ರವಿವಾರದಂದು ನಗರದ ರಾಜರಾಜೇಶ್ವರಿ ನಗರದ ಜವರೇಗೌಡ ನಗರದ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆ ರಚಿಸಲಾಯಿತು.
ಅಧ್ಯಕ್ಷರಾಗಿ ರಾಜಸಾಬ್, ಕಾರ್ಯದರ್ಶಿಯಾಗಿ ಹಸೇನ್ ಸಾಬ್, ಉಪಾಧ್ಯಕ್ಷರಾಗಿ ಅಂಬಮ್ಮ, ಜಂಟಿ ಕಾರ್ಯದರ್ಶಿಯಾಗಿ ಫರಿದಾ ಬೇಗಂ, ಖಜಾಂಚಿಯಾಗಿ ಮೌಲಾಸಾಬ್ ಆಯ್ಕೆಯಾದರು.
ಸದಸ್ಯರಾಗಿ ಮುಮ್ತಾಜ್ ಬೇಗಂ, ರಮೇಶ್ ಕಾಚಾಪೂರು, ಅಲ್ಲಾಸಾಬ್, ಶಿವರಾಜ್, ಮೌಲಾಸಾಬ್ ತುಪ್ಪದೂರು ಹಾಲಾಪೂರು, ಮಲ್ಲಕ್ ಸಾಬ್, ಮಹಮ್ಮದ್ ರಫೀಕ್, ನಬೀಸಾಬ್ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಮೇಶ್ ವೀರಾಪೂರು ಆಯ್ಕೆಯಾದರು.
ಸಂಘಟನೆ ರಚನೆಯ ಮುಂಚೆ ಎಲ್ಲಾ ಸದಸ್ಯರು ಸಂಘದ ಪದಾಧಿಕಾರಿಗಳು ಸಭೆ ನಡೆಸಿ ಚರ್ಚೆ ನಡೆಸಲಾಯಿತ್ತು ಎಂದು ಸಂಘದ ಅಧ್ಯಕ್ಷ ರಾಜಸಾಬ್ ಅವರು ತಿಳಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…