ಕಲಬುರಗಿ: ರಿಪಬ್ಲಿಕನ್ ಯೂತ್ ಫೆಡರೇಶನ್ ಕಲಬುರಗಿ ವತಿಯಿಂದ ಕಲಬುರಗಿ ನಗರದ ಎಸ್.ವಿ.ಪಿ ವೃತ್ತದಲ್ಲಿ ಬಾಬಾಸಾಹೇಬ ಡಾ:ಬಿ ಆರ್ ಅಂಬೇಡ್ಕರ್ ರವರ ೬೫ನೇ ಮಹಾಪರಿನಿರ್ವಾಣದ ಅಂಗವಾಗಿ ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಇಂಜಿನೀಯರಾದ ಸುರೇಶ ಶರ್ಮಾ ರವರಿಂದ ಬಾಬಾಸಾಹೇಬ ಡಾ:ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಸ್ಟೇಶನ್ ಬಜಾರ ಪೊಲೀಸ್ ಠಾಣೆಯ ಸಿಪಿಐ ಸಿದ್ರಾಮೇಶ್ವರ ಗಡದ ಅವರಿಂದ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ರಿಪಬ್ಲಿಕನ್ ಯೂತ್ ಫೆಡರೇಶನ್ ನ ಗೌರವ ಸಂಚಾಲಕರಾದ ಸಂತೋಷ ಮೇಲ್ಮನಿ, ನಗರ ಸಂಚಾಲಕರಾದ ಶಿವಕುಮಾರ ಜಾಲವಾದ, ಮಿಲಿಂದ ಸನಗುಂದಿ, ಸಿದ್ಧು ಬೆಲಸೂರ, ದಶರಥ ತಳಕೇರಿ, ರುಕ್ಮೇಶ ಭಂಡಾರಿ, ಅಶೋಕ ಕಪನೂರ, ಸಂಜು ಮೇಲಿನಮನಿ, ಧರ್ಮಣ್ಣ ಜೈನಾಪುರ, ಧರ್ಮಣ್ಣ ಕೋಣೆಕರ್, ವಿನೋಧ ಉದಯಕರ್, ಶರಣು ಸುತಾರ, ರವಿ ಡೋಣಿ, ಮಲ್ಲು ಹೊಸಮನಿ, ವಿಘ್ನೇಶ ಟೈಗರ್, ವಿಶಾಲ ಡಿಪ್ಟಿ, ಸುನೀಲ ದಿಗ್ಸಂಗಿ, ಹುಸೇನಿ ತಳಕೇರಿ, ಗೌತಮ ಬೆಡಜೆವರ್ಗಿ, ಶ್ರೀಧರ ಇಂಗನಕಲ್, ಸಂದೇಶ ವಾಗ್ಮೋರೆ, ರಾಣು ಮುದ್ದನಕರ್, ಶಿವು ಬುಕ್ಕನ, ಮಹೇಶ ನವಲಗಿರಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…