ಅಫಜಲಪುರ: ತಾಲ್ಲೂಕಿನ ಸುಕ್ಷೇತ್ರ ಅಭಿನವ ಶ್ರೀ ಮಲ್ಲಿಕಾರ್ಜುನ ದೇವಾಲಯದ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಕಲ್ಯಾಣರಾವ ಮಲ್ಲೇಶಪ್ಪಾ ಬಿರಾದಾರ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ತಂದೆ ಮೈಲಾರಪ್ಪ, ಕಾರ್ಯದರ್ಶಿಯಾಗಿ ಶರಣಬಸಪ್ಪ ಕಲಶೆಟ್ಟಿ,ಸಹ ಕಾರ್ಯದರ್ಶಿ ಶರಣಗೌಡ ಬಸವಪಟ್ಟಣ, ಸಾಂಸ್ಕೃತಿಕ ಕಾರ್ಯದರ್ಶಿ ಶಾಮರಾವ್ ಪೋಲಿಸ್ ಪಾಟೀಲ, ಸದಸ್ಯರಾದ ಶರಣಪ್ಪ ಮಲ್ಕಣ್ಣಾ, ಮಲ್ಲೇಶಿ ತಳವಾರ, ನಾಗರಾಜ ಮೇಳಕುಂದಿ, ಸಾಯಿಬಣ್ಣಾ ವಳಕಟ್ಟಿ, ಗುರುಶಾಂತಪ್ಪ ಕೋಟನೂರ(ಡಿ), ಶಿವಶಂಕರ ಕಲಬುರಗಿ ಅವರು ಅಭಿನವ ಶ್ರೀ ಮಲ್ಲಿಕಾರ್ಜುನ ದೇವಾಸ್ಥಾನ ಅಭಿವೃದ್ಧಿ ಸಮಿತಿಗೆ ನೇಮಕಗೊಂಡರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…