ಸುರಪುರ: ತಾಲೂಕಿನ ದಕ್ಷಿಣಕಾಶಿ ಸುಕ್ಷೇತ್ರ ತಿಂಥಣಿ ಶ್ರೀ ಜಗದ್ಗುರು ಮೌನೇಶ್ವರ ಕಾರ್ತಿಕೋತ್ಸವ ಕಾರ್ಯಕ್ರಮವು ಇದೇ 9 ರಂದು ಗುರುವಾರ ರಾತ್ರಿ ಕಾರ್ತಿಕೋತ್ಸವ ಜರಗುವುದು.
ಅಂದು ರಾತ್ರಿ ಶ್ರೀ ಸೋಮನಾಥ ಸಂಗೀತಪಾಠ ಶಾಲೆ ಕಕ್ಕೇರಾ ಸಂಗೀತ ಕಾರ್ಯಕ್ರಮವು ಗವಾಯಿಗಳಾದ ಬಸಣ್ಣ ಗುರಿಕಾರ್ ಕಕ್ಕೇರ ಮತ್ತು ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳಿಂದ ನಡೆಸಿಕೊಡುವರು.ಅಂದು 10.30 ರಿಂದ ಎಲ್ಲಾ ದೇವರುಗಳಿಗೆ ಪೂಜೆ ಮತ್ತು ನೈವೇದ್ಯ ಕಾರ್ಯಕ್ರಮ ಆನಂತರ ಮಹಾಪ್ರಸಾದ ಜರಗುವುದು.
ರಾತ್ರಿ 11:30 ರಿಂದ ಪುರುವಂತರ ಸೇವೆಯು ಇಡೀ ರಾತ್ರಿ ಬೆಳಗಾಗುವವರೆಗೆ ಪುರುವಂತರ ಮಹಾಸೇವ ಜರಗುವುದು. ಶುಕ್ರವಾರ ಬೆಳಗ್ಗೆ ಗುಹಾ ಪ್ರವೇಶ ನಡೆಯುತ್ತದೆ ಈ ಎಲ್ಲಾ ಕಾರ್ಯಕ್ರಮದಲ್ಲಿ ದೇವಸ್ಥಾನದ ಭಕ್ತರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…