ಬಿಸಿ ಬಿಸಿ ಸುದ್ದಿ

ಕರ್ನಾಟಕ ಬ್ರಾಹ್ಮಣ ಮಹಾ ಸಂಘದ ಅಧ್ಯಕ್ಷೀಯ ಸ್ಥಾನದ ಚುನಾವಣೆ ಪ್ರಚಾರ ಸಭೆ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಬ್ರಾಹ್ಮಣ ಮಹಾ ಸಂಘದ ಅಧ್ಯಕ್ಷೀಯ ಸ್ಥಾನದ ಚುನಾವಣೆ ಪ್ರಚಾರ ಸಭೆಯನ್ನು ಗಣ್ಯರು ಉದ್ಘಾಟಿಸಿದರು. ಅಧ್ಯಕ್ಷ ಸ್ಥಾನದ ಅಭ್ಯರ್ಥಿ ರಘುನಾಥ ಎಸ್. ಮಾತನಾಡುತ್ತಾ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದಿಂದ ಅಮೂಲಾಗ್ರ ಬದಲಾವಣೆ ತರಬೇಕೆಂದು ನಿರ್ಧರಿಸಿದ್ದು, ಈ ಬಾರಿ ಹೊಸಬನಾದ ತನಗೆ ತಮ್ಮ ಮತ ನಿಡಿ ಅವಕಾಶ ನೀಡಬೇಕು ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಸಂಘದಲ್ಲಿ ಎಷ್ಟೋ ವರ್ಷಗಳಾದರೂ ಕೇವಲ ೪೫ ಸಾವಿರ ಸದಸ್ಯರು ಇರುವುದನ್ನು ೩ ಲಕ್ಷಕ್ಕೆ ಏರಿಸಬೇಕೆಂದುಕೊಂಡಿದ್ದೇವೆ. ಪ್ರತಿ ಜಿಲ್ಲೆಯಲ್ಲಿ ಮತದಾನ ಮಾಡುವ ವ್ಯವಸ್ಥೆ ಮಾಡಲಾಗುವುದು. ಪದಾಧಿಕಾರಿಗಳಿಗೆ ಜಿಲ್ಲಾವಾರು ಪ್ರಾತಿನಿಧ್ಯ ಸಿಗು ವಂತಾಗಲು ಕ್ರಮಕೈಗೊಳ್ಳಲಾಗುವುದು ಮಹಾಸಭಾಕ್ಕೆ ೧೦೦ ಕೋಟಿ ರೂ. ಸಂಗ್ರಹಿಸಿ ಬ್ರಾಹ್ಮಣರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಎನ್.ಕುಮಾರ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ, ಬ್ರಾಹ್ಮಣ, ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಜಗದೀಶ ಹುನಗುಂದ, ವಿದ್ಯಾಸಾಗರ ಕುಲಕರ್ಣಿ, ದತ್ತು ಪೂಜಾರಿ, ರಾಮಾಚಾರ ಗಂಟೆ, ಪಿ.ಎಚ್.ಕುಲಕರ್ಣಿ, ವತ್ಸಲಾ ನಾಗೇಶ, ಜಗನ್ನಾಥ ಕುಲಕರ್ಣಿ, ಕೃಷ್ಣಾಜಿ ಕುಲಕರ್ಣಿ ಇತರರಿದ್ದರು. ಅರುಣ ಕುಲಕರ್ಣಿ ನಿರೂಪಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago