ಕಲಬುರಗಿ: ಜಿಲ್ಲಾ ಬಿಸಿಎಂ ಕಚೇರಿಯಲ್ಲಿ ನಡೆದಿರುವ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಹಾಗೂ ಹಾಸ್ಟೆಲ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮವನ್ನು ಖಂಡಿಸಿ ಮತ್ತು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘಟನೆ ನೇತೃತ್ವದಲ್ಲಿ ಬೆಂಬಲಿತ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಎದುರು ಅನಿರ್ಧಿಷ್ಟಾವಧಿಯ ಧರಣಿ ಸತ್ಯಗ್ರಹ ಕೈಗೊಳ್ಳಲಾಯಿತು.
ಭೀಮಶೆಟ್ಟಿ ಯಂಪಳ್ಳಿ, ಸುಧಾಮ ಧನ್ನಿ, ಮೇಘರಾಜ ಕಠಾರೆ, ಪಾಂಡುರಂಗ ಮಾವಿನ, ಪಾಂಡುರಂಗ ಸೇರಿದಂತೆ ಹಲವರು ಇದ್ದರು.